ಅಡಿಕೆ ಬೆಳೆಗಾರರ ಸಮಸ್ಯೆ | ಸರ್ಕಾರ ಅಡಿಕೆ ಬೆಳೆಗಾರರ ನೆರವಿಗೆ ಬರಲು ಆದಿಚುಂಚನಗಿರಿ ಶ್ರೀಗಳಿಂದ ಮನವಿ |

October 29, 2022
7:34 PM

ಅಡಿಕೆ(Arecanut Growers) ಬೆಳೆಗಾರರು ಹಳದಿ ಎಲೆರೋಗ ಹಾಗೂ ಎಲೆಚುಕ್ಕೆ ರೋಗದಿಂದ ಕಂಗಾಲಾಗಿದ್ದಾರೆ. ಹೀಗಾಗ ಸರ್ಕಾರವು ಅಡಿಕೆ ಬೆಳೆಗಾರರಿಗೆ  ಆರ್ಥಿಕ ನೆರವು ನೀಡಲು ಮುಂದಾಗಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ  ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸ್ವಾಮೀಜಿಗಳು, ಮಲೆನಾಡು ಪ್ರದೇಶದ ಹಾಗೂ ಇತರ ಜಿಲ್ಲೆಗಳ ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ.  ಕೃಷಿಕರ  ಜೀವನಾಧಾರವಾಗಿದ್ದ ಅಡಿಕೆ, ಕಾಫಿ, ಕಾಳು ಮೆಣಸಿನ ಬೆಳೆಗೆ ಹಾನಿಯಾಗಿದೆ.  ಅಡಿಕೆ ಮರಗಳಿಗೆ ಹಲವು ದಶಕಗಳಿಂದ ಬಾಧಿಸುತ್ತಿರುವ ಹಳದಿ ಎಲೆ ರೋಗ, ಎಲೆ ಚುಕ್ಕೆ ರೋಗದಿಂದ ಕೃಷಿ ನಾಶವಾಗುತ್ತಿದೆ.  ಹೀಗಾಗಿ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗಿವೆ. ಹೀಗಾಗಿ ರೋಗ ನಿಯಂತ್ರಣಕ್ಕೆ ಸೂಕ್ತ ಔಷಧ ಒದಗಿಸಿಕೊಡಬೇಕು ಹಾಗೂ  ಆರ್ಥಿಕ ನೆರವು ಒದಗಿಸಬೇಕು ಎಂದು ನಿರ್ಮಲಾನಂದನಾಥ ಸ್ವಾಮೀಜಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror