Advertisement
ಸುದ್ದಿಗಳು

ಅಡಿಕೆ ಬೆಳೆಗಾರರ ಸಮಸ್ಯೆ | ಸರ್ಕಾರ ಅಡಿಕೆ ಬೆಳೆಗಾರರ ನೆರವಿಗೆ ಬರಲು ಆದಿಚುಂಚನಗಿರಿ ಶ್ರೀಗಳಿಂದ ಮನವಿ |

Share

ಅಡಿಕೆ(Arecanut Growers) ಬೆಳೆಗಾರರು ಹಳದಿ ಎಲೆರೋಗ ಹಾಗೂ ಎಲೆಚುಕ್ಕೆ ರೋಗದಿಂದ ಕಂಗಾಲಾಗಿದ್ದಾರೆ. ಹೀಗಾಗ ಸರ್ಕಾರವು ಅಡಿಕೆ ಬೆಳೆಗಾರರಿಗೆ  ಆರ್ಥಿಕ ನೆರವು ನೀಡಲು ಮುಂದಾಗಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ  ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸ್ವಾಮೀಜಿಗಳು, ಮಲೆನಾಡು ಪ್ರದೇಶದ ಹಾಗೂ ಇತರ ಜಿಲ್ಲೆಗಳ ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ.  ಕೃಷಿಕರ  ಜೀವನಾಧಾರವಾಗಿದ್ದ ಅಡಿಕೆ, ಕಾಫಿ, ಕಾಳು ಮೆಣಸಿನ ಬೆಳೆಗೆ ಹಾನಿಯಾಗಿದೆ.  ಅಡಿಕೆ ಮರಗಳಿಗೆ ಹಲವು ದಶಕಗಳಿಂದ ಬಾಧಿಸುತ್ತಿರುವ ಹಳದಿ ಎಲೆ ರೋಗ, ಎಲೆ ಚುಕ್ಕೆ ರೋಗದಿಂದ ಕೃಷಿ ನಾಶವಾಗುತ್ತಿದೆ.  ಹೀಗಾಗಿ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗಿವೆ. ಹೀಗಾಗಿ ರೋಗ ನಿಯಂತ್ರಣಕ್ಕೆ ಸೂಕ್ತ ಔಷಧ ಒದಗಿಸಿಕೊಡಬೇಕು ಹಾಗೂ  ಆರ್ಥಿಕ ನೆರವು ಒದಗಿಸಬೇಕು ಎಂದು ನಿರ್ಮಲಾನಂದನಾಥ ಸ್ವಾಮೀಜಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

18 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

18 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 days ago