ಬೆಂಗಳೂರು-ಮೈಸೂರು ದಶಪಥ ಹೈವೇ ಪೆಬ್ರವರಿ ಅಂತ್ಯಕ್ಕೆ ಉದ್ಘಾಟನೆ | ನಿತಿನ್ ಗಡ್ಕರಿ |

January 6, 2023
8:05 PM

ಬೆಂಗ​ಳೂರು-ಮೈಸೂರು ದಶ​ಪಥ ರಾಷ್ಟ್ರೀಯ ಹೆದ್ದಾ​ರಿ​ಯನ್ನು ಫೆಬ್ರ​ವರಿ ಅಂತ್ಯ​ದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. 

Advertisement
Advertisement

ಬೆಂಗಳೂರು-ಮೈಸೂರು ಹೆದ್ದಾ​ರಿಯ ಕಾಮ​ಗಾರಿ ಫೆಬ್ರ​ವರಿ ವೇಳೆಗೆ ಪೂರ್ಣ​ಗೊ​ಳ್ಳ​ಲಿದೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅಥವಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ಘಾ​ಟನಾ ಕಾರ್ಯ​ಕ್ರ​ಮಕ್ಕೆ ಆಹ್ವಾ​ನಿ​ಸ​ಲಾ​ಗು​ವುದು. ದಶ​ಪಥ ಹೆದ್ದಾರಿ ಕಾಮ​ಗಾರಿ ವೇಳೆ ಮಾಜಿ ಪ್ರಧಾನಿ ದೇವೇ​ಗೌಡ ಸೇರಿ​ದಂತೆ ಈ ಭಾಗದ ಸಂಸ​ದರು ಹಾಗೂ ಶಾಸ​ಕರು ಅಂಡರ್‌ ಪಾಸ್‌ಗಳ ನಿರ್ಮಾ​ಣ​ಕ್ಕಾಗಿ ಮನವಿ ಸಲ್ಲಿ​ಸಿ​ದ್ದರು. ಅವರ ಸಲಹೆ ಮತ್ತು ಮನ​ವಿ ಪರಿ​ಗ​ಣಿ​ಸ​ಲಾ​ಗಿದೆ. ಅಲ್ಲದೆ, ಹೊಸ​ಕೋಟೆ, ದೊಡ್ಡ​ಬ​ಳ್ಳಾ​ಪುರ, ದೇವ​ನ​ಹ​ಳ್ಳಿ, ಡಾಬಸ್‌ ಪೇಟೆ ಹಾಗೂ ರಾಮ​ನ​ಗರ ಸೇರಿ​ದಂತೆ ಪ್ರಮುಖ ನಗ​ರ​ಗ​ಳನ್ನು ಬೆಸೆ​ಯಲು ವರ್ತುಲ ರಸ್ತೆಯನ್ನು ನಿರ್ಮಾಣ ಮಾಡ​ಲಾ​ಗು​ವುದು ಎಂದು ತಿಳಿಸಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror