ಬೆಂಗಳೂರು-ಮೈಸೂರು ದಶಪಥ ಹೈವೇ ಪೆಬ್ರವರಿ ಅಂತ್ಯಕ್ಕೆ ಉದ್ಘಾಟನೆ | ನಿತಿನ್ ಗಡ್ಕರಿ |

January 6, 2023
8:05 PM

ಬೆಂಗ​ಳೂರು-ಮೈಸೂರು ದಶ​ಪಥ ರಾಷ್ಟ್ರೀಯ ಹೆದ್ದಾ​ರಿ​ಯನ್ನು ಫೆಬ್ರ​ವರಿ ಅಂತ್ಯ​ದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. 

Advertisement
Advertisement

ಬೆಂಗಳೂರು-ಮೈಸೂರು ಹೆದ್ದಾ​ರಿಯ ಕಾಮ​ಗಾರಿ ಫೆಬ್ರ​ವರಿ ವೇಳೆಗೆ ಪೂರ್ಣ​ಗೊ​ಳ್ಳ​ಲಿದೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅಥವಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ಘಾ​ಟನಾ ಕಾರ್ಯ​ಕ್ರ​ಮಕ್ಕೆ ಆಹ್ವಾ​ನಿ​ಸ​ಲಾ​ಗು​ವುದು. ದಶ​ಪಥ ಹೆದ್ದಾರಿ ಕಾಮ​ಗಾರಿ ವೇಳೆ ಮಾಜಿ ಪ್ರಧಾನಿ ದೇವೇ​ಗೌಡ ಸೇರಿ​ದಂತೆ ಈ ಭಾಗದ ಸಂಸ​ದರು ಹಾಗೂ ಶಾಸ​ಕರು ಅಂಡರ್‌ ಪಾಸ್‌ಗಳ ನಿರ್ಮಾ​ಣ​ಕ್ಕಾಗಿ ಮನವಿ ಸಲ್ಲಿ​ಸಿ​ದ್ದರು. ಅವರ ಸಲಹೆ ಮತ್ತು ಮನ​ವಿ ಪರಿ​ಗ​ಣಿ​ಸ​ಲಾ​ಗಿದೆ. ಅಲ್ಲದೆ, ಹೊಸ​ಕೋಟೆ, ದೊಡ್ಡ​ಬ​ಳ್ಳಾ​ಪುರ, ದೇವ​ನ​ಹ​ಳ್ಳಿ, ಡಾಬಸ್‌ ಪೇಟೆ ಹಾಗೂ ರಾಮ​ನ​ಗರ ಸೇರಿ​ದಂತೆ ಪ್ರಮುಖ ನಗ​ರ​ಗ​ಳನ್ನು ಬೆಸೆ​ಯಲು ವರ್ತುಲ ರಸ್ತೆಯನ್ನು ನಿರ್ಮಾಣ ಮಾಡ​ಲಾ​ಗು​ವುದು ಎಂದು ತಿಳಿಸಿದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ
ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror