ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯನ್ನು ಫೆಬ್ರವರಿ ಅಂತ್ಯದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಬೆಂಗಳೂರು-ಮೈಸೂರು ಹೆದ್ದಾರಿಯ ಕಾಮಗಾರಿ ಫೆಬ್ರವರಿ ವೇಳೆಗೆ ಪೂರ್ಣಗೊಳ್ಳಲಿದೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅಥವಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ದಶಪಥ ಹೆದ್ದಾರಿ ಕಾಮಗಾರಿ ವೇಳೆ ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಈ ಭಾಗದ ಸಂಸದರು ಹಾಗೂ ಶಾಸಕರು ಅಂಡರ್ ಪಾಸ್ಗಳ ನಿರ್ಮಾಣಕ್ಕಾಗಿ ಮನವಿ ಸಲ್ಲಿಸಿದ್ದರು. ಅವರ ಸಲಹೆ ಮತ್ತು ಮನವಿ ಪರಿಗಣಿಸಲಾಗಿದೆ. ಅಲ್ಲದೆ, ಹೊಸಕೋಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಡಾಬಸ್ ಪೇಟೆ ಹಾಗೂ ರಾಮನಗರ ಸೇರಿದಂತೆ ಪ್ರಮುಖ ನಗರಗಳನ್ನು ಬೆಸೆಯಲು ವರ್ತುಲ ರಸ್ತೆಯನ್ನು ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…