Advertisement
ಸುದ್ದಿಗಳು

ಬೆಂಗಳೂರು-ಮೈಸೂರು ದಶಪಥ ಹೈವೇ ಪೆಬ್ರವರಿ ಅಂತ್ಯಕ್ಕೆ ಉದ್ಘಾಟನೆ | ನಿತಿನ್ ಗಡ್ಕರಿ |

Share

ಬೆಂಗ​ಳೂರು-ಮೈಸೂರು ದಶ​ಪಥ ರಾಷ್ಟ್ರೀಯ ಹೆದ್ದಾ​ರಿ​ಯನ್ನು ಫೆಬ್ರ​ವರಿ ಅಂತ್ಯ​ದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. 

ಬೆಂಗಳೂರು-ಮೈಸೂರು ಹೆದ್ದಾ​ರಿಯ ಕಾಮ​ಗಾರಿ ಫೆಬ್ರ​ವರಿ ವೇಳೆಗೆ ಪೂರ್ಣ​ಗೊ​ಳ್ಳ​ಲಿದೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅಥವಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ಘಾ​ಟನಾ ಕಾರ್ಯ​ಕ್ರ​ಮಕ್ಕೆ ಆಹ್ವಾ​ನಿ​ಸ​ಲಾ​ಗು​ವುದು. ದಶ​ಪಥ ಹೆದ್ದಾರಿ ಕಾಮ​ಗಾರಿ ವೇಳೆ ಮಾಜಿ ಪ್ರಧಾನಿ ದೇವೇ​ಗೌಡ ಸೇರಿ​ದಂತೆ ಈ ಭಾಗದ ಸಂಸ​ದರು ಹಾಗೂ ಶಾಸ​ಕರು ಅಂಡರ್‌ ಪಾಸ್‌ಗಳ ನಿರ್ಮಾ​ಣ​ಕ್ಕಾಗಿ ಮನವಿ ಸಲ್ಲಿ​ಸಿ​ದ್ದರು. ಅವರ ಸಲಹೆ ಮತ್ತು ಮನ​ವಿ ಪರಿ​ಗ​ಣಿ​ಸ​ಲಾ​ಗಿದೆ. ಅಲ್ಲದೆ, ಹೊಸ​ಕೋಟೆ, ದೊಡ್ಡ​ಬ​ಳ್ಳಾ​ಪುರ, ದೇವ​ನ​ಹ​ಳ್ಳಿ, ಡಾಬಸ್‌ ಪೇಟೆ ಹಾಗೂ ರಾಮ​ನ​ಗರ ಸೇರಿ​ದಂತೆ ಪ್ರಮುಖ ನಗ​ರ​ಗ​ಳನ್ನು ಬೆಸೆ​ಯಲು ವರ್ತುಲ ರಸ್ತೆಯನ್ನು ನಿರ್ಮಾಣ ಮಾಡ​ಲಾ​ಗು​ವುದು ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

20 minutes ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

51 minutes ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

9 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

9 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

1 day ago