ಅಡಿಕೆ ಸಿಪ್ಪೆಯ ರಸದಿಂದ ಸೋಪು | ಸೋಪಿನಲ್ಲಿದೆ ಔಷಧೀಯ ಮೌಲ್ಯ | ಪೇಟೆಂಟ್‌ ಪಡೆದ ಪುತ್ತೂರಿನ ಸಂಸ್ಥೆ |

September 17, 2024
10:33 PM
ಅಡಿಕೆ ಸಿಪ್ಪೆಯ ರಸದಿಂದ ತಯಾರಿಸಿ ಸೋಪಿಗೆ ಈಗ ಪೇಟೆಂಟ್‌ ಲಭಿಸಿದೆ. ಪುತ್ತೂರಿನ ಸತ್ವಂ ಬ್ರಾಂಡ್‌ನ ಈ ಸೋಪು ಈಗ ಗಮನ ಸೆಳೆದಿದೆ.

ಅಡಿಕೆಯ ರಸದಿಂದ ತಯಾರಿಸಿದ ಸ್ನಾನದ ಸೋಪು ಇದೀಗ ಗಮನ ಸೆಳೆದಿದೆ. ಔಷಧೀಯ ಗುಣಗಳುಳ್ಳ ಈ ಸೋಪಿಗೆ ಈಗ ಪೇಟೆಂಟ್‌ ದೊರೆತಿದೆ. ಪುತ್ತೂರಿನ  ಕೆದಿಲದಲ್ಲಿರುವ ಹಾರ್ದಿಕ್ ಹರ್ಬಲ್ ಪೇಟೆಂಟ್‌ ಪಡೆದುಕೊಂಡಿರುವ ಸಂಸ್ಥೆ.…..ಮುಂದೆ ಓದಿ….

Advertisement
ಪೇಟೆಂಟ್‌ ಪಡೆದ ಸೋಪು

ಅಡಿಕೆ ಬೆಳೆಗಾರರಿಗೆ ಇನ್ನೊಂದು ಹೆಮ್ಮೆಯ ಸಂಗತಿ ವಿಷಯ ಈಗ ಲಭಿಸಿದೆ.ಕೃಷಿಕರೊಬ್ಬರೇ ಈ ಪ್ರಯತ್ನ ಮಾಡಿರುವುದು ಇನ್ನೊಂದು ಗರಿ.  ಅಡಿಕೆಯಿಂದ ವಿವಿಧ ಬಗೆಯ ಔಷಧಿ ತಯಾರಿಕೆ ಸಾಧ್ಯ ಎಂಬುದು ಈಗಾಗಲೇ ಅಧ್ಯಯನಗಳು ಹೇಳಿವೆ. ಕೆಲವು ಔಷಧಿಗಳು ಈಗಾಗಲೇ ಮಾರುಕಟ್ಟೆಯಲ್ಲಿ ಇದೆ. ಇನ್ನಷ್ಟು ಅಧ್ಯಯನಗಳು ನಡೆಯುತ್ತಿದೆ. ಈ ನಡುವೆ ಹಣ್ಣಡಿಕೆಯ ಸಿಪ್ಪೆಯಿಂದ ರಸ ತೆಗೆದು ಅದನ್ನು ಸಂಸ್ಕರಿಸಿ ಸೋಪು ತಯಾರಿಕೆ ಮಾಡುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಕೆದಿಲದಲ್ಲಿರುವ ಹಾರ್ದಿಕ್ ಹರ್ಬಲ್ ಸತ್ವಂ ಬ್ರಾಂಡ್‌ನ ಮೂಲಕ ಸತ್ವಂ ಕೊಕೋರೇಕಾ ಹರ್ಬಲ್ ಬಾತಿಂಗ್ ಸೋಪ್ ಈ ಮೌಲ್ಯ ಪಡೆದಿದೆ.  2021ರ ನವೆಂಬರ್‌ನಲ್ಲಿ ಪೇಟೆಂಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಪ್ರಕ್ರಿಯೆ ಎಲ್ಲಾ ಹಂತಗಳನ್ನು ದಾಟಿ ಇದೀಗ ಪೇಟೆಂಟ್‌ ಪಡೆದುಕೊಂಡಿದೆ. ವಿಶೇಷ ಉತ್ಪನ್ನದ ಹಕ್ಕುಸ್ವಾಮ್ಯವನ್ನು ಮುಂದಿನ 20ವರ್ಷಗಳಿಗೆ ಹಾರ್ದಿಕ್ ಹರ್ಬಲ್ ಕಾಯ್ದಿರಿಸಿಕೊಂಡಿದೆ.ಇದರಿಂದ ಅಡಿಕೆಯ ಮೌಲ್ಯ ವರ್ಧನೆ ಹಾಗೂ ಅಡಿಕೆಯಲ್ಲಿರುವ ಔಷಧೀಯ ಗುಣಗಳಿಗೆ ಆದ್ಯತೆ ನೀಡಿದಂತಾಗಿದೆ. ಇದು ಅಡಿಕೆ ಬೆಳೆಗಾರರಿಗೂ ಬಲ ಬಂದಾಗಿದೆ.

ಸಂಸ್ಥೆಯ ಮುಖ್ಯಸ್ಥರಾಗಿರುವ ಮುರಳೀಧರ ಹಾಗೂ ಮೀರಾ ಮುರಳೀಧರ ಅವರು ಈ ಅಧ್ಯಯನದ ಹಿಂದೆ ಕೆಲಸ ಮಾಡಿದ್ದಾರೆ. ಅಡಿಕೆಯ ಹಣ್ಣಿನ ಸಿಪ್ಪೆಯ ರಸ, ತೆಂಗಿನ ಎಣ್ಣೆ , ಸಾಗುವಾನಿ ಎಲೆ, ಅರಿಶಿನ ಎಣ್ಣೆ ಕೊತ್ತಂಬರಿ ಮತ್ತು ಲಾವಂಚದಂತಹ  ಗಿಡಮೂಲಿಕೆಗಳಿಂದ ಸಾರಗಳಿಂದ ಈ ಸೋಪು ತಯಾರು ಮಾಡಲಾಗುತ್ತಿದೆ. ಈ ಸೋಪು ಬಳಕೆಯಿಂದ ಚರ್ಮದ ಆರೋಗ್ಯ ಸುಧಾರಣೆಯಾಗುತ್ತದೆ, ಚರ್ಮರೋಗ ಸೇರಿದಂತೆ  ಮಾಯಿಶ್ಚರೈಸರ್ ಆಗಿ, ಬಿಳಿ ಮಚ್ಚೆ (ಸಿಬ್ಬ) ನಿವಾರಣೆಗೆ ಸಹಾಯ ಮಾಡುತ್ತದೆ. ತುರಿಕೆ , ಗಾಯಗಳನ್ನು ಗುಣಪಡಿಸುತ್ತದೆ ಎನ್ನುವುದು ಅಧ್ಯಯನಗಳಿಂದ ತಿಳಿದಿದೆ.

ಮುರಳೀಧರ್‌,
ಹಣ್ಣಡಿಕೆ ಸಿಪ್ಪೆಯ ರಸದಿಂದ ಈ ಸಾಬೂನು ತಯಾರಿಕೆ ಮಾಡುತ್ತಿದ್ದೇವೆ. ಈಗ ಪೇಟೆಂಟ್‌ ಪಡೆದುಕೊಳ್ಳಲಾಗಿದೆ. ಸದ್ಯ ನಮ್ಮಲ್ಲಿಯೇ ಲಭ್ಯ ಇರುವ ಅಡಿಕೆಯ ಸಿಪ್ಪೆಯಿಂದ ರಸ ತೆಗೆಯಲಾಗುತ್ತದೆ
. – ಮುರಳೀಧರ್‌, ಸತ್ವಂ ಸಂಸ್ಥೆಯ ಮುಖ್ಯಸ್ಥ

ಮುರಳೀಧರ್‌ ಅವರು ಆಸಕ್ತಿಯಿಂದ ಈ ಕ್ಷೇತ್ರ ಬಂದವರು. ಅವರ ಪತ್ನಿ ಮೀರಾ ಅವರು ಕೂಡಾ ಗೃಹಿಣಿ. ಅಧ್ಯಯನ ಅವರಿಬ್ಬರ ಆಸಕ್ತಿಯ ವಿಷಯವಾಗಿತ್ತು. ಮನೆಯಲ್ಲಿ ಕುಡಿಯುವ ನೀರಿಗೆ ಲಾವಂಚ ಬಳಕೆ ಮಾಡುತ್ತಿದ್ದರು. ಈ ನೀರು ಕುಡಿದರೆ ಗ್ಯಾಸ್ಟ್ರಿಕ್‌ ಸಮಸ್ಯೆ ನಿವಾರಣೆಯಾಗುವುದನ್ನು ಮನಗಂಡು ಈ ಬಗ್ಗೆಯೇ ಹೆಚ್ಚಿನ ಅಧ್ಯಯನ ನಡೆಸಿ ಸತ್ವಂ ಎನ್ನುವ ಬ್ರಾಂಡ್‌ ಮೂಲಕ ನೀರು ತಯಾರಿಕೆ ಮಾಡಿದರು. ಆಯುರ್ವೇದ ಗಿಡಮೂಲಿಕೆಗಳಿಂದ ತಯಾರಾಗುವ ನೀರು ಹಲವು ಕಡೆ ಬೇಡಿಕೆ ಪಡೆಯಿತು. ಈ ನೀರು ಅನೇಕರ ಗಮನ ಸೆಳೆಯಿತು. ಮಾಜಿ ಸಚಿವ ಮುರಳಿ ಮನೋಹರ ಜೋಶಿ ಅವರು ಕೊರೋನಾ ಸಮಯದವರೆಗೂ ಪುತ್ತೂರಿನಿಂದ ಈ ನೀರನ್ನು ತರಿಸಿ ಬಳಕೆ ಮಾಡುತ್ತಿದ್ದರು ಎನ್ನುತ್ತಾರೆ ಮುರಳೀಧರ್.‌ ಇವರ ಜೊತೆಗೆ ಸಚಿವೆ ನಿರ್ಮಲಾ ಸೀತಾರಾಮನ್‌ ಅವರೂ ಕೂಡಾ ಸತ್ವಂ ನೀರಿನ ಬಗ್ಗೆ ಮಾತನಾಡಿದ್ದರು.

ನೀರಿನ ಜೊತೆಗೆ ವಿವಿಧ ಆಯುರ್ವೇದ ಗಿಡಮೂಲಿಕೆಗಳಿಂದ ತಯಾರು ಮಾಡುವ ಹಾಗೂ ಅಡಿಕೆ ಬೆಳೆಗಾರರಿಗೆ ಪ್ರಯೋಜನವಾಗುವ ನಿಟ್ಟಿನಲ್ಲಿ ಅಡಿಕೆ ಸಿಪ್ಪೆಯ ರಸದಿಂದ ತಯಾರು ಮಾಡಬಹುದಾದ ಸಾಬೂನು ಬಗ್ಗೆ ಅಡಿಕೆ ಕೃಷಿಕ , ಸಂಶೋಧಕ ಬದನಾಜೆ ಶಂಕರ ಭಟ್‌ ಹಾಗೂ ಆಯುರ್ವೇದ ವೈದ್ಯರಿಂದ ಮಾಹಿತಿ ಪಡೆದು ಸಾಬೂನು ತಯಾರಿಕೆಗೆ ಇಳಿದಿದ್ದರು. ಅದರ ಎಲ್ಲಾ ಅಂಶಗಳ ಬಗ್ಗೆ ಅಧ್ಯಯನ ನಡೆಸಿ ಮಾರುಕಟ್ಟೆಗೆ ಬಿಟ್ಟಿದ್ದರು. ಇದೀಗ ಪೇಟೆಂಟ್‌ ಕೂಡಾ ಪಡೆದುಕೊಂಡಿದ್ದಾರೆ.

ಈ ಸೋಪಿಗೆ ಪೇಟೆಂಟ್‌ ಲಭ್ಯವಾಗಿರುವುದು ಸಂಸತದ ವಿಷಯ. ಅಡಿಕೆ ಬೆಳೆಗಾರರು ಇಂತಹ ಉತ್ಪನ್ನಗಳನ್ನು ಬೆಂಬಲಿಸಬೇಕಿದೆ. ಅಡಿಕೆ ಮೌಲ್ಯವರ್ಧನೆ ಇಂದು ಅನಿವಾರ್ಯವಾಗಿದೆ
. – ಶಂ ನಾ ಖಂಡಿಗೆ, ಕ್ಯಾಂಪ್ಕೋ ಉಪಾಧ್ಯಕ್ಷರು

ಅಡಿಕೆ ಸಿಪ್ಪೆಯ ರಸದಿಂದಲೇ ಸೋಪು ತಯಾರಿಕೆಗೂ ಕಾರಣ ಇದೆ, ಹಿಂದೆ ಹಣ್ಣಾದ ಅಡಿಕೆ ಸಿಪ್ಪೆಯನ್ನು ಮೈಯಲ್ಲಿ ಗಾಯವಾದಾಗ, ಮಚ್ಚೆಗಳು ಇದ್ದಾಗ ಉಜ್ಜುತ್ತಿದ್ದರು. ಇದರಿಂದಾ ಕೆಲವು ದಿನಗಳಲ್ಲಿ ವಾಸಿಯಾಗುತ್ತಿತ್ತು. ಹೀಗಾಗಿ ಇದೇ ಮಾಹಿತಿಯ ಆಧಾರದಲ್ಲಿ ಬದನಾಜೆ ಶಂಕರ ಭಟ್‌ ಹಾಗೂ ಆಯುರ್ವೇದ ವೈದ್ಯರಿಂದ ಮಾಹಿತಿ ಪಡೆದಿದ್ದರು ಮುರಳೀಧರ ಅವರು.

ಇಷ್ಟೇ ಅಲ್ಲ, ಇನ್ನಷ್ಟು ಹೊಸ ಪ್ರಯೋಗಗಳು ನಡೆಯುತ್ತಿದೆ. ಹೊಸ ಬಗೆಯ , ಗ್ರಾಮೀಣ ಭಾಗದಲ್ಲಿ ಈ ಹಿಂದೆ ಉಪಯೋಗಿಸುತ್ತಿದ್ದ ಔಷಧಿಗಳ ಮರುಬಳಕೆಯ ಕಡೆಗೂ ಗಮನಹರಿಸುತ್ತಿದ್ದೇವೆ ಎಂದು ಹೇಳುತ್ತಾರೆ ಮುರಳೀಧರ್.

ಈಗಾಗಲೇ ಅಡಿಕೆಯಿಂದ ಚಾಕೋಲೇಟ್‌, ಸೋಪು, ವೈನ್‌ ಸೇರಿದಂತೆ ವಿವಿಧ ಬಗೆ ಪರ್ಯಾಯ ವಸ್ತುಗಳನ್ನು ಮಾಡಲಾಗಿದೆ. ಇದೀಗ ಅಡಿಕೆಯ ರಸದಿಂದ ತಯಾರು  ಮಾಡಿರುವ ಈ ಸೋಪು ಅಡಿಕೆ ಬೆಳೆಗಾರರಿಗೆ ಬಲ ತಂದಿದೆ. ಅಡಿಕೆ ಹಾನಿಕಾರಕ ಅಲ್ಲ ಎನ್ನುವುದನ್ನೂ ಸಾಬೀತು ಮಾಡುತ್ತಿದೆ. ಅಡಿಕೆ ಸೋಪಿನ  ಬಗ್ಗೆ ಮಾಹಿತಿಗೆ : 8792127459

ಅಡಿಕೆ ಮೌಲ್ಯವರ್ಧನೆಯ ಕಡೆಗೆ ಗಮನ ಅಗತ್ಯ ಇದೆ. ಈ ನಡುವೆ ಅಡಿಕೆಯಲ್ಲಿನ ಆಯುರ್ವೇದ ಔಷಧಿಯ ಗುಣಗಳನ್ನು ಹುಡುಕಿ ಸೋಪು ತಯಾರಿಕೆ ಮಾಡಿರುವುದು ಶ್ಲಾಘನೀಯ. ಇಂತಹ ಕಾರ್ಯಗಳು ಮುಂದುವರಿಯಲಿ.
 – ರಾಘವೇಂದ್ರ‌ ಭಟ್ ಕೆದಿಲ, ಕ್ಯಾಂಪ್ಕೋ ನಿರ್ದೇಶಕರು

The use of bath soaps made from Arecanut juice is now attracting attention. These soaps, which have medicinal properties, are now patented. The Hardik Herbal Patented Institute in Kedila, Puttur is at the forefront of this innovation.

Research has demonstrated the potential for various medications to be derived from the Arecanut. Several drugs have already been approved for sale, with additional studies currently in progress. Satvam Kokoreka Herbal Bathing Soap, under the brand Hardik Herbal Satvam, derives its value from Kedila near Puttur in Dakshina Kannada district. The soap is made by extracting juice from the Arecanut fruit peel and processing it to create a unique herbal bathing experience.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಏಪ್ರಿಲ್ 3 ಹಾಗೂ 4 ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ | ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
March 31, 2025
11:40 PM
by: ದ ರೂರಲ್ ಮಿರರ್.ಕಾಂ
ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರ
March 31, 2025
11:23 PM
by: The Rural Mirror ಸುದ್ದಿಜಾಲ
ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣ ಪತ್ತೆ | ಹೆಚ್ಚುತ್ತಿರುವ ಬರ್ಮಾ ಅಡಿಕೆ ಸಾಗಾಟ |
March 31, 2025
9:38 PM
by: The Rural Mirror ಸುದ್ದಿಜಾಲ
ಯೇನೆಕಲ್ಲು ಬಚ್ಚನಾಯಕ ನಮ್ಮ ಕಾರ್ಣಿಕದ ಆರಾಧ್ಯ ಶಕ್ತಿ
March 31, 2025
8:32 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣ ಪತ್ತೆ | ಹೆಚ್ಚುತ್ತಿರುವ ಬರ್ಮಾ ಅಡಿಕೆ ಸಾಗಾಟ |

ಪ್ರಮುಖ ಸುದ್ದಿ

MIRROR FOCUS

ಏಪ್ರಿಲ್ 3 ಹಾಗೂ 4 ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ | ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
March 31, 2025
11:40 PM
by: ದ ರೂರಲ್ ಮಿರರ್.ಕಾಂ
ಏಪ್ರಿಲ್ 3 ಹಾಗೂ 4 ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ | ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
March 31, 2025
11:40 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣ ಪತ್ತೆ | ಹೆಚ್ಚುತ್ತಿರುವ ಬರ್ಮಾ ಅಡಿಕೆ ಸಾಗಾಟ |
March 31, 2025
9:38 PM
by: The Rural Mirror ಸುದ್ದಿಜಾಲ
223 ಕಾಡ್ಗಿಚ್ಚು ಘಟನೆ – 130 ಹೆಕ್ಟೇರ್ ಅರಣ್ಯ ನಾಶ
March 30, 2025
11:24 PM
by: The Rural Mirror ಸುದ್ದಿಜಾಲ
ಜಲಸಂರಕ್ಷಣೆಯ ಮಾದರಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ | 8 ವರ್ಷಗಳಲ್ಲಿ ದೇಶದಲ್ಲಿ 11 ಶತಕೋಟಿ ಘನ ಮೀಟರ್ ನೀರು ಸಂರಕ್ಷಣೆ |
March 30, 2025
10:20 PM
by: The Rural Mirror ಸುದ್ದಿಜಾಲ

Editorial pick

ಮೈಕ್ರೋಪ್ಲಾಸ್ಟಿಕ್‌ಗಳು ಕೃಷಿಗೆ ಅಡ್ಡಿ-ಇಳುವರಿಯ ಮೇಲೆ ಪರಿಣಾಮ | ವಿಜ್ಞಾನಿಗಳಿಂದ ಎಚ್ಚರಿಕೆ |
March 31, 2025
8:00 AM
by: ವಿಶೇಷ ಪ್ರತಿನಿಧಿ
ಜಲಸಂರಕ್ಷಣೆಯ ಮಾದರಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ | 8 ವರ್ಷಗಳಲ್ಲಿ ದೇಶದಲ್ಲಿ 11 ಶತಕೋಟಿ ಘನ ಮೀಟರ್ ನೀರು ಸಂರಕ್ಷಣೆ |
March 30, 2025
10:20 PM
by: The Rural Mirror ಸುದ್ದಿಜಾಲ
ಕ್ಯಾಂಪ್ಕೊ ಬ್ರ್ಯಾಂಡ್ ಅಡಿಕೆ ಅಂತರಾಷ್ಟ್ರೀಯ ಮಟ್ಟಕ್ಕೆ
March 29, 2025
11:04 PM
by: ದ ರೂರಲ್ ಮಿರರ್.ಕಾಂ

ವಿಡಿಯೋ

ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ
ವಳಲಂಬೆ ಜಾತ್ರೆ
March 2, 2025
7:39 AM
by: ದ ರೂರಲ್ ಮಿರರ್.ಕಾಂ
ಕೆರೆ ಹೂಳೆತ್ತುವುದು ಹೇಗೆ..?
March 2, 2025
7:37 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಏಪ್ರಿಲ್ 3 ಹಾಗೂ 4 ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ | ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
March 31, 2025
11:40 PM
by: ದ ರೂರಲ್ ಮಿರರ್.ಕಾಂ
ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರ
March 31, 2025
11:23 PM
by: The Rural Mirror ಸುದ್ದಿಜಾಲ
ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣ ಪತ್ತೆ | ಹೆಚ್ಚುತ್ತಿರುವ ಬರ್ಮಾ ಅಡಿಕೆ ಸಾಗಾಟ |
March 31, 2025
9:38 PM
by: The Rural Mirror ಸುದ್ದಿಜಾಲ
ಯೇನೆಕಲ್ಲು ಬಚ್ಚನಾಯಕ ನಮ್ಮ ಕಾರ್ಣಿಕದ ಆರಾಧ್ಯ ಶಕ್ತಿ
March 31, 2025
8:32 PM
by: ದ ರೂರಲ್ ಮಿರರ್.ಕಾಂ
2030ರ ವೇಳೆಗೆ 170 ಮಿಲಿಯನ್ ಉದ್ಯೋಗ ಸೃಷ್ಟಿ | ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರ
March 31, 2025
3:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-03-2025 | ಎ.1 ರಿಂದ ವಿವಿದೆಡೆ ಮಳೆ ಆರಂಭದ ಸಾಧ್ಯತೆ |
March 31, 2025
12:05 PM
by: ಸಾಯಿಶೇಖರ್ ಕರಿಕಳ
ಮೈಕ್ರೋಪ್ಲಾಸ್ಟಿಕ್‌ಗಳು ಕೃಷಿಗೆ ಅಡ್ಡಿ-ಇಳುವರಿಯ ಮೇಲೆ ಪರಿಣಾಮ | ವಿಜ್ಞಾನಿಗಳಿಂದ ಎಚ್ಚರಿಕೆ |
March 31, 2025
8:00 AM
by: ವಿಶೇಷ ಪ್ರತಿನಿಧಿ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
223 ಕಾಡ್ಗಿಚ್ಚು ಘಟನೆ – 130 ಹೆಕ್ಟೇರ್ ಅರಣ್ಯ ನಾಶ
March 30, 2025
11:24 PM
by: The Rural Mirror ಸುದ್ದಿಜಾಲ
ಜಲಸಂರಕ್ಷಣೆಯ ಮಾದರಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ | 8 ವರ್ಷಗಳಲ್ಲಿ ದೇಶದಲ್ಲಿ 11 ಶತಕೋಟಿ ಘನ ಮೀಟರ್ ನೀರು ಸಂರಕ್ಷಣೆ |
March 30, 2025
10:20 PM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಕೃಷಿ ತಂತ್ರಜ್ಞಾನಗಳು ಪ್ರಯೋಗಾಲಯಗಳಿಂದ ಶೀಘ್ರವಾಗಿ ಕೃಷಿ ಭೂಮಿಗೆ ವರ್ಗಾವಣೆಯಾಗಬೇಕು
March 24, 2025
8:52 PM
by: ದ ರೂರಲ್ ಮಿರರ್.ಕಾಂ
ಮಲೆನಾಡು-ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಸಮಸ್ಯೆ ಎಲ್ಲಾಗುತ್ತಿದೆ…? | ಇಳುವರಿ ಕೊರೆತೆಯಾಗುತ್ತಿರುವುದು ಏಕೆ..? | ಏನು ಮಾಡಬಹುದು ಮುಂದೆ..?
March 19, 2025
11:23 AM
by: ಮಹೇಶ್ ಪುಚ್ಚಪ್ಪಾಡಿ
ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |
March 13, 2025
11:58 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ಯೋಜನೆ | ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ಪೂರೈಕೆ
February 11, 2025
6:47 AM
by: The Rural Mirror ಸುದ್ದಿಜಾಲ

OPINION

ಯೇನೆಕಲ್ಲು ಬಚ್ಚನಾಯಕ ನಮ್ಮ ಕಾರ್ಣಿಕದ ಆರಾಧ್ಯ ಶಕ್ತಿ
March 31, 2025
8:32 PM
by: ದ ರೂರಲ್ ಮಿರರ್.ಕಾಂ
ಯೇನೆಕಲ್ಲು ಬಚ್ಚನಾಯಕ ನಮ್ಮ ಕಾರ್ಣಿಕದ ಆರಾಧ್ಯ ಶಕ್ತಿ
March 31, 2025
8:32 PM
by: ದ ರೂರಲ್ ಮಿರರ್.ಕಾಂ
ಸಾಗರ ತಾಲೂಕಿನ ನೀಚಡಿಯಲ್ಲೊಂದು ವಿಶಿಷ್ಟ “ಕೆರೆ ಹಬ್ಬ”
March 24, 2025
7:25 AM
by: ಪ್ರಬಂಧ ಅಂಬುತೀರ್ಥ
ನಭೋಮಂಡಲಕ್ಕೆ ಇಣುಕುನೋಟ | ಗಗನಯಾತ್ರಿಗಳನ್ನು ಸ್ವಾಗತಿಸೋಣ…|
March 18, 2025
9:52 PM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಸುನಿತಾ ವಿಲಿಯಮ್ಸ್ ಈ ಸಮಾಜಕ್ಕೆ ಸ್ಫೂರ್ತಿ ಏಕೆ…?
March 17, 2025
10:34 AM
by: ವಿವೇಕಾನಂದ ಎಚ್‌ ಕೆ

You cannot copy content of this page - Copyright -The Rural Mirror

Join Our Group