ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠದಲ್ಲಿ ದತ್ತ ಮಾಲೆ ಅಭಿಯಾನ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 9 ಮತ್ತು 10 ರಂದು ಮುಳ್ಳಯ್ಯನಗಿರಿ ಶ್ರೇಣಿಗೆ ಪ್ರವಾಸಿಗರ ಭೇಟಿಗೆ ನಿಷೇಧ ಹೇರಲಾಗಿದೆ. ಜಿಲ್ಲೆಯ ಕೆಲ ಪ್ರವಾಸಿತಾಣಗಳಿಗೆ ಪ್ರವಾಸಿಗರು ಭೇಟಿ ನೀಡುವುದನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್ ನೀಷೇಧಿಸಿ ಆದೇಶ ಹೊರಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ದತ್ತ ಮಾಲಾಧಾರಿಗಳು ಅಂದು ದತ್ತಪೀಠಕ್ಕೆ ದರ್ಶನಕ್ಕಾಗಿ ಆಗಮಿಸಲಿದ್ದು ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ದತ್ತಪೀಠ, ಮುಳ್ಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರ, ಸೀತಾಳಯ್ಯನಗಿರಿ ಪ್ರದೇಶಗಳಿಗೆ ಪ್ರವಾಸಿಗರ ಭೇಟಿ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…