ಇನ್ನು ಮುಂದೆ ಮಾಸ್ಕ್ ಧರಿಸದೇ ಅಡ್ಡಾಡಿದರೆ ದಂಡ ವಿಧಿಸುವ ನಿಯಮ ಜಾರಿಗೆ ತರಲಾಗಿದೆ. ಮಾಸ್ಕ್ ಧರಿಸದೇ ಓಡಾಡಿದರೆ ನಗರದ ಪ್ರದೇಶದಲ್ಲಿ ರೂ 1000 ಹಾಗೂ ಗ್ರಾಮೀಣ ಭಾಗದಲ್ಲಿ ರೂ 500 ದಂಡ ವಿಧಿಸಲಾಗುತ್ತದೆ.
ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್,ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಅನಿವಾರ್ಯವಾಗಿದೆ. ಪ್ರತೀ ವ್ಯಕ್ತಿಯ ಸುರಕ್ಷತೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಾನೂನು ಬಿಗಿ ಮಾಡಲೇಬೇಕಾದ ಅನಿವಾರ್ಯವಿದೆ ಎಂದರು ತಿಳಿಸಿದ್ದಾರೆ. ದಂಡದ ಜೊತೆಗೆ ಅಂಗಡಿ ಮುಂಗಟ್ಟುಗಳ ಎದುರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕೂಡಾ ಕಡ್ಡಾಯವಾಗಿದೆ. ಅಂಗಡಿ ಮುಂಗಟ್ಟುಗಳ ಬಳಿ ಗ್ರಾಹಕರು, ಅಂಗಡಿಯವರು 6 ಅಡಿಗಳ ಅಂತರ ಕಾಯ್ದುಗೊಳ್ಳಬೇಕು. ಅಂತರ ಕಾಯ್ದುಕೊಳ್ಳದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು…
ಸನಾತನ ಭಾರತದ ಆಧ್ಯಾತ್ಮಕ ಸಾಧನೆಯ ಪುನರುತ್ಥಾನದ ಅಧ್ವರ್ಯುಗಳಲ್ಲಿ ಶಂಕರಾಚಾರ್ಯರು ಮೊದಲಿಗರು. ಹಾಗಾಗಿಯೇ ಅವರು…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.
ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…