ಇನ್ನು ಮುಂದೆ ಮಾಸ್ಕ್ ಧರಿಸದೇ ಅಡ್ಡಾಡಿದರೆ ದಂಡ ವಿಧಿಸುವ ನಿಯಮ ಜಾರಿಗೆ ತರಲಾಗಿದೆ. ಮಾಸ್ಕ್ ಧರಿಸದೇ ಓಡಾಡಿದರೆ ನಗರದ ಪ್ರದೇಶದಲ್ಲಿ ರೂ 1000 ಹಾಗೂ ಗ್ರಾಮೀಣ ಭಾಗದಲ್ಲಿ ರೂ 500 ದಂಡ ವಿಧಿಸಲಾಗುತ್ತದೆ.
ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್,ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಅನಿವಾರ್ಯವಾಗಿದೆ. ಪ್ರತೀ ವ್ಯಕ್ತಿಯ ಸುರಕ್ಷತೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಾನೂನು ಬಿಗಿ ಮಾಡಲೇಬೇಕಾದ ಅನಿವಾರ್ಯವಿದೆ ಎಂದರು ತಿಳಿಸಿದ್ದಾರೆ. ದಂಡದ ಜೊತೆಗೆ ಅಂಗಡಿ ಮುಂಗಟ್ಟುಗಳ ಎದುರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕೂಡಾ ಕಡ್ಡಾಯವಾಗಿದೆ. ಅಂಗಡಿ ಮುಂಗಟ್ಟುಗಳ ಬಳಿ ಗ್ರಾಹಕರು, ಅಂಗಡಿಯವರು 6 ಅಡಿಗಳ ಅಂತರ ಕಾಯ್ದುಗೊಳ್ಳಬೇಕು. ಅಂತರ ಕಾಯ್ದುಕೊಳ್ಳದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…