ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹೀಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೂ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕಾದ ಅಗತ್ಯವಿದೆ. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು ಎಂದು ಸಲಹೆ ನೀಡಿದ್ದಾರೆ. ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…