MIRROR FOCUS

#Arecanut | ಭೂತಾನ್‌ ಅಡಿಕೆ ಆಮದು | ಬೆಳೆಗಾರರಿಗೆ ಆತಂಕ ಬೇಡ | ಕ್ಯಾಂಪ್ಕೋ ಭರವಸೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭೂತಾನ್‌ನಿಂದ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರವು ಸ್ಥಳೀಯ ಅಡಿಕೆ ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮ ಬೀರದು, ಅಡಿಕೆ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

Advertisement
Advertisement
ಕಿಶೋರ್‌ ಕುಮಾರ್‌ ಕೊಡ್ಗಿ

ಭೂತಾನ್‌ ನಿಂದ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ಪ್ರಮಾಣ ಹಾಗೂ ನಮ್ಮ ದೇಶದ ಅಡಿಕೆ ಮಾರುಕಟ್ಟೆಗೆ ಹೋಲಿಸಿದರೆ ಅತೀ ಕಡಿಮೆ ಪ್ರಮಾಣದಲ್ಲಿದೆ. ಹೀಗಾಗಿ ದೇಶೀಯ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರದು ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.  ರಾಜ್ಯದಲ್ಲಿ ಉತ್ಪಾದಿಸುವ ಬಿಳಿ ಚಾಲಿ ಅಡಿಕೆ ಬೆಲೆಯಲ್ಲಿ ಸದ್ಯ ಯಾವುದೇ ಪರಿಣಾಮ ಬೀರದು.ದೇಶೀಯ ಅಡಿಕೆ ಬೆಳೆಗಾರರಲ್ಲಿ ಯಾವುದೇ ಭಯ ಅಥವಾ ಅನಿಶ್ಚಿತತೆಯನ್ನು ನಿವಾರಿಸುವ ಗುರಿಯನ್ನು ಕ್ಯಾಂಪ್ಕೋ ಹೊಂದಿದೆ.  ಹೀಗಾಗಿ ಭೂತಾನ್‌ನಿಂದ ಅಡಿಕೆ ಆಮದು ಆಗುತ್ತಿರುವ ಬಗ್ಗೆ ಯಾವುದೇ ಆತಂಕ ಅಗತ್ಯ ಇಲ್ಲ ಎಂದು ಕಿಶೋರ್‌ ಕುಮಾರ್‌ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

5 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

15 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

16 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

17 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

17 hours ago