ಭೂತಾನ್ನಿಂದ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರವು ಸ್ಥಳೀಯ ಅಡಿಕೆ ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮ ಬೀರದು, ಅಡಿಕೆ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.
ಭೂತಾನ್ ನಿಂದ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ಪ್ರಮಾಣ ಹಾಗೂ ನಮ್ಮ ದೇಶದ ಅಡಿಕೆ ಮಾರುಕಟ್ಟೆಗೆ ಹೋಲಿಸಿದರೆ ಅತೀ ಕಡಿಮೆ ಪ್ರಮಾಣದಲ್ಲಿದೆ. ಹೀಗಾಗಿ ದೇಶೀಯ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರದು ಎಂದು ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ. ರಾಜ್ಯದಲ್ಲಿ ಉತ್ಪಾದಿಸುವ ಬಿಳಿ ಚಾಲಿ ಅಡಿಕೆ ಬೆಲೆಯಲ್ಲಿ ಸದ್ಯ ಯಾವುದೇ ಪರಿಣಾಮ ಬೀರದು.ದೇಶೀಯ ಅಡಿಕೆ ಬೆಳೆಗಾರರಲ್ಲಿ ಯಾವುದೇ ಭಯ ಅಥವಾ ಅನಿಶ್ಚಿತತೆಯನ್ನು ನಿವಾರಿಸುವ ಗುರಿಯನ್ನು ಕ್ಯಾಂಪ್ಕೋ ಹೊಂದಿದೆ. ಹೀಗಾಗಿ ಭೂತಾನ್ನಿಂದ ಅಡಿಕೆ ಆಮದು ಆಗುತ್ತಿರುವ ಬಗ್ಗೆ ಯಾವುದೇ ಆತಂಕ ಅಗತ್ಯ ಇಲ್ಲ ಎಂದು ಕಿಶೋರ್ ಕುಮಾರ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…