ಭೂತಾನ್ನಿಂದ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರವು ಸ್ಥಳೀಯ ಅಡಿಕೆ ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮ ಬೀರದು, ಅಡಿಕೆ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.
ಭೂತಾನ್ ನಿಂದ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ಪ್ರಮಾಣ ಹಾಗೂ ನಮ್ಮ ದೇಶದ ಅಡಿಕೆ ಮಾರುಕಟ್ಟೆಗೆ ಹೋಲಿಸಿದರೆ ಅತೀ ಕಡಿಮೆ ಪ್ರಮಾಣದಲ್ಲಿದೆ. ಹೀಗಾಗಿ ದೇಶೀಯ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರದು ಎಂದು ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ. ರಾಜ್ಯದಲ್ಲಿ ಉತ್ಪಾದಿಸುವ ಬಿಳಿ ಚಾಲಿ ಅಡಿಕೆ ಬೆಲೆಯಲ್ಲಿ ಸದ್ಯ ಯಾವುದೇ ಪರಿಣಾಮ ಬೀರದು.ದೇಶೀಯ ಅಡಿಕೆ ಬೆಳೆಗಾರರಲ್ಲಿ ಯಾವುದೇ ಭಯ ಅಥವಾ ಅನಿಶ್ಚಿತತೆಯನ್ನು ನಿವಾರಿಸುವ ಗುರಿಯನ್ನು ಕ್ಯಾಂಪ್ಕೋ ಹೊಂದಿದೆ. ಹೀಗಾಗಿ ಭೂತಾನ್ನಿಂದ ಅಡಿಕೆ ಆಮದು ಆಗುತ್ತಿರುವ ಬಗ್ಗೆ ಯಾವುದೇ ಆತಂಕ ಅಗತ್ಯ ಇಲ್ಲ ಎಂದು ಕಿಶೋರ್ ಕುಮಾರ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…