ಭೂತಾನ್ನಿಂದ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರವು ಸ್ಥಳೀಯ ಅಡಿಕೆ ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮ ಬೀರದು, ಅಡಿಕೆ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.
ಭೂತಾನ್ ನಿಂದ ಹಸಿ ಅಡಿಕೆ ಆಮದು ಮಾಡಿಕೊಳ್ಳುವ ಪ್ರಮಾಣ ಹಾಗೂ ನಮ್ಮ ದೇಶದ ಅಡಿಕೆ ಮಾರುಕಟ್ಟೆಗೆ ಹೋಲಿಸಿದರೆ ಅತೀ ಕಡಿಮೆ ಪ್ರಮಾಣದಲ್ಲಿದೆ. ಹೀಗಾಗಿ ದೇಶೀಯ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರದು ಎಂದು ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ. ರಾಜ್ಯದಲ್ಲಿ ಉತ್ಪಾದಿಸುವ ಬಿಳಿ ಚಾಲಿ ಅಡಿಕೆ ಬೆಲೆಯಲ್ಲಿ ಸದ್ಯ ಯಾವುದೇ ಪರಿಣಾಮ ಬೀರದು.ದೇಶೀಯ ಅಡಿಕೆ ಬೆಳೆಗಾರರಲ್ಲಿ ಯಾವುದೇ ಭಯ ಅಥವಾ ಅನಿಶ್ಚಿತತೆಯನ್ನು ನಿವಾರಿಸುವ ಗುರಿಯನ್ನು ಕ್ಯಾಂಪ್ಕೋ ಹೊಂದಿದೆ. ಹೀಗಾಗಿ ಭೂತಾನ್ನಿಂದ ಅಡಿಕೆ ಆಮದು ಆಗುತ್ತಿರುವ ಬಗ್ಗೆ ಯಾವುದೇ ಆತಂಕ ಅಗತ್ಯ ಇಲ್ಲ ಎಂದು ಕಿಶೋರ್ ಕುಮಾರ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…