ಮಂಕಿಪಾಕ್ಸ್ ಸೋಂಕಿನ ಬಗ್ಗೆ ರಾಜ್ಯದ ಜನರು ಗಾಬರಿ, ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…..ಮುಂದೆ ಓದಿ….
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು ಈವರೆಗೆ ದೇಶದಲ್ಲಿ ಒಂದೇ ಒಂದು ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿಲ್ಲ. ಆದರೂ ರಾಜ್ಯ ಸರ್ಕಾರದಿಂದ ಈಗಾಗಲೇ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಕೇಂದ್ರದಿಂದ ಅಧಿಕೃತ ಮಾರ್ಗಸೂಚಿ ಬರದೇ ಇದ್ದರೂ ರಾಜ್ಯ ಆರೋಗ್ಯ ಇಲಾಖೆಯಿಂದ ಜಿಲ್ಲಾ ಆರೋಗ್ಯ ಕೇಂದ್ರಗಳವರೆಗೂ ಮುನ್ನೆಚ್ಚರಿಕೆ ನೀಡಲಾಗಿದೆ. ನಾಡಿನ ಜನರು ಗಾಬರಿಪಡುವ ಅವಶ್ಯಕತೆ ಇಲ್ಲ ಎಂದು ಅವರು ಹೇಳಿದ್ದಾರೆ.
The Health Minister, Dinesh Gundurao, assured the people of the state that there is no need to panic or worry about the monkeypox infection.
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…