Advertisement
MIRROR FOCUS

ಮಂಕಿಪಾಕ್ಸ್ ಸೋಂಕಿನ ಬಗ್ಗೆ ಆತಂಕಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Share

ಮಂಕಿಪಾಕ್ಸ್ ಸೋಂಕಿನ ಬಗ್ಗೆ ರಾಜ್ಯದ ಜನರು ಗಾಬರಿ, ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…..ಮುಂದೆ ಓದಿ….

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು ಈವರೆಗೆ ದೇಶದಲ್ಲಿ ಒಂದೇ ಒಂದು ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿಲ್ಲ. ಆದರೂ ರಾಜ್ಯ ಸರ್ಕಾರದಿಂದ ಈಗಾಗಲೇ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಕೇಂದ್ರದಿಂದ ಅಧಿಕೃತ ಮಾರ್ಗಸೂಚಿ ಬರದೇ ಇದ್ದರೂ ರಾಜ್ಯ ಆರೋಗ್ಯ ಇಲಾಖೆಯಿಂದ ಜಿಲ್ಲಾ ಆರೋಗ್ಯ ಕೇಂದ್ರಗಳವರೆಗೂ ಮುನ್ನೆಚ್ಚರಿಕೆ ನೀಡಲಾಗಿದೆ. ನಾಡಿನ ಜನರು ಗಾಬರಿಪಡುವ ಅವಶ್ಯಕತೆ ಇಲ್ಲ ಎಂದು ಅವರು ಹೇಳಿದ್ದಾರೆ.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

The Health Minister, Dinesh Gundurao, assured the people of the state that there is no need to panic or worry about the monkeypox infection.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

4 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

8 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

9 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

17 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

18 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago