Advertisement
ಸುದ್ದಿಗಳು

ನಾನೇ ಮುಂದಿನ ಸಿಎಂ : ನನ್ನ ಬಿಟ್ಟು ಬೇರೆ ಯಾರೂ CM ಆಗಲು ಸಾಧ್ಯವಿಲ್ಲ: ಹೆಚ್‌ಡಿಕೆ ಗುಡುಗು

Share

2023ರ ವಿಧಾನಸಭಾ ಚುನಾವಣೆಯಲ್ಲಿ ದೇವರ ಆಶೀರ್ವಾದ ಜೆಡಿಎಸ್ ಪಕ್ಷದ ಮೇಲಿದೆ. ಹೀಗಾಗಿ ಈ ಬಾರಿ ನನ್ನ ಬಿಟ್ಟು ಬೇರೆ ಯಾರೂ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

Advertisement
Advertisement
Advertisement
Advertisement

ಶಿವಮೊಗ್ಗದ ಎನ್‌ಇಎಸ್‌ ಮೈದಾನದಲ್ಲಿ ನಡೆದ ಜೆಡಿಎಸ್  ಚುನಾವಣಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಧ್ಯಮದಲ್ಲಿ ಪ್ರತಿನಿತ್ಯ ಒಂದೊಂದು ಸರ್ವೆ ವರದಿ‌ ಬರುತ್ತಿದೆ. ಈ ಬಾರಿ ಜೆಡಿಎಸ್ 30 ರಿಂದ 35 ಸ್ಥಾನ ಬರದೇ ಇದ್ದರೆ ಆಗ ಪ್ರಶ್ನೆ ಮಾಡಿ ಎಂದು ಹೇಳಿದರು.

Advertisement

ನನ್ನ ಸರ್ಕಾರದ ಅವಧಿಯಲ್ಲಿ ನಾನು ಕ್ಷೇತ್ರಗಳಿಗೆ ಕೊಟ್ಟ ಹಣದಿಂದ ಅಭಿವೃದ್ಧಿ ಆಗಿದೆ. ನಾನು ಅಭಿವೃದ್ಧಿಗೆ ಹಣ ಕೊಡದೇ 40 ಪರ್ಸೆಂಟ್‌ ಕಮೀಷನ್ ಹೊಡೆದಿದ್ದರೆ, 10 ಸಾವಿರ ಕೋಟಿ ರೂ. ಹೊಡೆಯಬಹುದಿತ್ತು. ಆದ್ರೆ ನಾನು ಲೂಟಿ ಹೊಡೆಯುವ ಕೆಲಸ ಮಾಡಲಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.

Advertisement

ಈ ಹಿಂದೆ ಕಾಂಗ್ರೆಸ್ ನವರು ಅಧಿಕಾರದಲ್ಲಿದ್ದಾಗ ಲಂಚದ ಹಣವನ್ನು ಕೈಯಲ್ಲಿ ಗೋರುತ್ತಿದ್ದರು. ಆದರೆ ಬಿಜೆಪಿಯವರು ಜೆಸಿಬಿ, ಇಟಾಚಿ ಹಾಕಿಕೊಂಡು ಗೋರುತ್ತಿದ್ದಾರೆ. ಸಾಕು ರಾಜ್ಯದ ಜನರು ಅವರಿಗೆ ಇನ್ನೆಷ್ಟು ಗೋರಲು ಬಿಡುತ್ತೀರಾ. ನಮಗೆ 5 ವರ್ಷದ ಸ್ಪಷ್ಟ ಬಹುಮತದ ಸರ್ಕಾರ ನಡೆಸಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

18 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago