ಪ್ರಜಾಪ್ರಭುತ್ವದಲ್ಲಿ ಹಣಕ್ಕಾಗಿ ಯಾರೂ ರಾಜಕೀಯಕ್ಕೆ ಬರಬಾರದು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ 45ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಹಣದ ದುರಾಸೆಯಿಂದ ಯಾವ ಚುನಾವಣೆಗೂ ಸ್ಪರ್ಧಿಸಬಾರದು, ಬದಲು ಪ್ರಾಮಾಣಿಕವಾಗಿ ಜನರ ಸೇವೆ ನಡೆಸುವುದಿದ್ದರೆ ರಾಜಕೀಯಕ್ಕೆ ಬನ್ನಿ ಎಂದು ಕರೆ ನೀಡಿದರು. ಸದನದಲ್ಲಿ ಆಡಳಿತ-ವಿಪಕ್ಷಗಳ ವಿಚಾರದಲ್ಲಿ ಸಭಾತ್ಯಾಗ ನಡೆದಾಗಲೇ ಪ್ರಮುಖ ಮಸೂದೆಗಳು ಚರ್ಚೆ ಇಲ್ಲದೆಯೇ ಅಂಗೀಕಾರಗೊಳ್ಳುತ್ತವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…