Advertisement
ವೆದರ್ ಮಿರರ್

ಹವಾಮಾನ ವರದಿ | 30-07-2025 | ಬಿಸಿಲು ಕಾಣಲು ಆರಂಭವಾಗಿದೆ | ಮುಂದಿನ 10 ದಿನಗಳವರೆಗೆ ಕೃಷಿಕರಿಗೆ ಆಶಾದಾಯಕ ವಾತಾವರಣ ನಿರೀಕ್ಷೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

31.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಎರಡು ಮೂರು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಿಸಿಲಿನ ತಾಪ ಹೆಚ್ಚಿರುವುದರಿಂದ ಗಾಳಿಯ ಸಾಧ್ಯತೆಯೂ ಇದೆ. ಕಾಸರಗೋಡು ರಾತ್ರಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಮುಂದಿನ 10 ದಿನಗಳವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ದಿನದಲ್ಲಿ ಒಂದೆರಡು ಮಳೆಯ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗಿದ್ದು, ಆಗಸ್ಟ್ 1ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. ಆಗಸ್ಟ್ 4 ರ ನಂತರ ಮತ್ತೆ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಈ ವಾತಾವರಣವು ಆಗಸ್ಟ್ 3ರ ವರೆಗೆ ಮುಂದುವರಿಯುವ ಸಾಧ್ಯತೆಗಳಿದ್ದು, 4 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆಗಳಿವೆ. ಆಗಸ್ಟ್ 7 ರ ನಂತರ ಉತ್ತರ ಒಳನಾಡು ಭಾಗಗಳಲ್ಲಿಯೂ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 30-10-2025 | ನವೆಂಬರ್‌ ಮೊದಲ ವಾರದಿಂದ ಮತ್ತೆ ಗುಡುಗು ಸಹಿತ ಮಳೆ…?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೂ 3…

1 day ago

ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿಕನಿಗೆ ಸನ್ಮಾನ… | ಕೃಷಿ ಬದುಕಿನ ಸಾಧನೆಯ ಪರಿಚಯಿಸುವ ಶಾಲೆ

ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿ ಸಾಧಕನಿಗೆ ಸನ್ಮಾನ. ಇಂತದೊಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವುದು ಕುಕ್ಕೆ…

1 day ago

ರಸಗೊಬ್ಬರ ಸಬ್ಸಿಡಿ 37,952 ಕೋಟಿ ರೂಪಾಯಿ

ಮಂಗಳವಾರದಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಹಿಂಗಾರು ಹಂಗಾಮಿನ ಬೆಳೆಗಳಿಗಾಗಿ ಒಟ್ಟು 37,952…

2 days ago

ಮಹಿಳೆಯರಿಗೆ ಸ್ವಉದ್ಯೋಗ | ಉಚಿತ ನಾಟಿ ಕೋಳಿಮರಿ ಯೋಜನೆಗೆ ಸರ್ಕಾರ ನಿರ್ಧಾರ

ಮಹಿಳೆಯರ ಜೀವನದಲ್ಲಿ ಆರ್ಥಿಕ ಬದಲಾವಣೆ ತರಲು ಹಾಗೂ ಸ್ವಾವಲಂಬನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

2 days ago

ಒಂದು ಎಕರೆ ಬದನೆ ತೋಟ – 6 ಲಕ್ಷ ಆದಾಯ | ಯುವ ಕೃಷಿಕನ ಸಾಧನೆ

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಅಶೋಕ ಮಾಸಾಳ ಅವರು ಜಮೀನಿನಲ್ಲಿ…

2 days ago

ಡ್ರ್ಯಾಗನ್ ಫ್ರೂಟ್ ಪೌಡರ್ ಉತ್ಪಾದನೆಗೆ ಹೊಸ ವಿಧಾನ ಅಭಿವೃದ್ಧಿ

ಡ್ರ್ಯಾಗನ್ ಪ್ರೂಟ್ ಕೃಷಿಯನ್ನು ದೊಡ್ಡ ಪ್ರಮಾಣದಲ್ಲಿ ಅಳವಡಿಸಿಕೊಳ್ಳುವ ರೈತರನ್ನು ಬೆಂಬಲಿಸುವ ಪ್ರಯತ್ನದಲ್ಲಿ ಹೆಸರಘಟ್ಟದಲ್ಲಿರುವ…

2 days ago