13.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಇವತ್ತು ರಾಜ್ಯದಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಎಲ್ಲಿಯೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಅರಬ್ಬಿ ಸಮುದ್ರದ ಒಮಾನ್ ಕರಾವಳಿಯಲ್ಲಿದ್ದ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಇದರ ಜೊತೆಗೆ ಮುಂಗಾರು ಹಿಂದೆ ಸರಿದಿದೆ. ಆದರೆ ಅಧಿಕೃತವಾಗಿ ಹವಾಮಾನ ಇಲಾಖೆ ಪ್ರಕಟಿಸಬೇಕಗಿದೆ. ಇದರ ಜೊತೆಗೆ ಬಾಂಗ್ಲಾದೇಶ, ಪಶ್ಚಿಮ ಬಂಗಾಳ ಕಡೆಯಿಂದ ಬಂಗಾಳಕೊಲ್ಲಿಯ ಮೂಲಕ ಹಿಂಗಾರು ಮಾರುತಗಳು ಬರಲಾರಂಭಿಸಿದ್ದು, ಅಕ್ಟೊಬರ್ 13ರಂದು ದಕ್ಷಿಣ ಒಳನಾಡಿನ ಮೂಲಕ ರಾಜ್ಯಕ್ಕೆ ಪ್ರವೇಶಿಸಲಿದೆ. ಅಕ್ಟೊಬರ್ 14ರಂದು ಕರಾವಳಿ ಭಾಗಗಳಲ್ಲಿ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ. ಅಕ್ಟೊಬರ್ 15ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಹಿಂಗಾರು ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…