13.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಇವತ್ತು ರಾಜ್ಯದಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಎಲ್ಲಿಯೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಅರಬ್ಬಿ ಸಮುದ್ರದ ಒಮಾನ್ ಕರಾವಳಿಯಲ್ಲಿದ್ದ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಇದರ ಜೊತೆಗೆ ಮುಂಗಾರು ಹಿಂದೆ ಸರಿದಿದೆ. ಆದರೆ ಅಧಿಕೃತವಾಗಿ ಹವಾಮಾನ ಇಲಾಖೆ ಪ್ರಕಟಿಸಬೇಕಗಿದೆ. ಇದರ ಜೊತೆಗೆ ಬಾಂಗ್ಲಾದೇಶ, ಪಶ್ಚಿಮ ಬಂಗಾಳ ಕಡೆಯಿಂದ ಬಂಗಾಳಕೊಲ್ಲಿಯ ಮೂಲಕ ಹಿಂಗಾರು ಮಾರುತಗಳು ಬರಲಾರಂಭಿಸಿದ್ದು, ಅಕ್ಟೊಬರ್ 13ರಂದು ದಕ್ಷಿಣ ಒಳನಾಡಿನ ಮೂಲಕ ರಾಜ್ಯಕ್ಕೆ ಪ್ರವೇಶಿಸಲಿದೆ. ಅಕ್ಟೊಬರ್ 14ರಂದು ಕರಾವಳಿ ಭಾಗಗಳಲ್ಲಿ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ. ಅಕ್ಟೊಬರ್ 15ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಹಿಂಗಾರು ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…