Advertisement
ವೆದರ್ ಮಿರರ್

ಹವಾಮಾನ ವರದಿ | 08-09-2024 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ | ರಾಜ್ಯದ ವಿವಿದೆಡೆ ತುಂತುರು ಮಳೆ |

Share

09.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆಯೂ ಇದೆ. 

ಕೊಡಗು ಕೇರಳ ಹಾಗೂ ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ

ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸೆಪ್ಟೆಂಬರ್ 9ರ ಸಂಜೆ ಅಥವಾ ರಾತ್ರಿ ಉತ್ತರ ಒಡಿಶಾ ಕರಾವಳಿ ಮೂಲಕ ಭೂಭಾಗಕ್ಕೆ ಪ್ರವೇಶಿಸುವ ಸಾಧ್ಯತೆಗಳಿವೆ. ಈ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ, ಅಂದರೆ ಇನ್ನೆರಡು ದಿನಗಳಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳು ಸೇರಿದಂತೆ ರಾಜ್ಯದಲ್ಲಿ ಮಳೆಯ  ಪ್ರಮಾಣ ಕಡಿಮೆಯಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

3 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

3 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

20 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

1 day ago