ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ ಕರ್ನಾಟಕದಲ್ಲಿ ಎಲ್ಲೊ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಇಂದು ಮಳೆಯ ಅಬ್ಬರ ಕಡಿಮೆಯಾಗಿದೆ. ಎರಡು ದಿನಗಳಿಂದ ರಜೆ ನೀಡಲ್ಪಟ್ಟಿದ್ದ ಶಿಕ್ಷಣ ಸಂಸ್ಥೆಗಳು ಇಂದು ಪುನರಾರಂಭಗೊಂಡಿದೆ. ಮೂರು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಕಾವೇರಿ, ಲಕ್ಷ್ಮಣತೀರ್ಥ ನದಿಗಳು ತುಂಬಿ ಹರಿಯುತ್ತಿದ್ದು ನದಿಪಾತ್ರದ ಹೊಲಗದ್ದೆಗಳು ಜಲಾವೃತಗೊಂಡಿವೆ.ಹಾರಂಗಿ ಜಲಾನಯನ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿರುವುದರಿಂದಾಗಿ ಹಾರಂಗಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಳವಾಗಿದ್ದು, 7 ಸಾವಿರದ 888 ಕ್ಯೂಸೆಕ್ ಒಳಹರಿವಿದೆ. ಜಲಾಶಯದಿಂದ ನದಿಗೆ 12 ಸಾವಿರದ 166 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. 2 ಸಾವಿರದ 859 ಅಡಿ ಗರಿಷ್ಟ ಸಂಗ್ರಹಣಾ ಸಾಮರ್ಥ್ಯದ ಜಲಾಶಯದಲ್ಲಿಂದು 2 ಸಾವಿರದ 850 ಅಡಿ ನೀರಿನ ಸಂಗ್ರಹವಿದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…