ಭಾರತದಾದ್ಯಂತ ಮುಂಗಾರು ಸಕ್ರಿಯವಾಗಿದೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಸದ್ಯ ಸಾಮಾನ್ಯ ಮಳೆಯ ವಾತಾವರಣ ಇದ್ದು ಮುಂಬರುವ ದಿನಗಳಲ್ಲಿ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡ ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆಯಿದ್ದು, ಅಲ್ಲಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾದಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 16 ಮತ್ತು 17 ರಂದು ದೇಶದ ಬಹುತೇಕ ಕಡೆ ಮೋಡ ಕವಿದ ವಾತಾವರಣವಿರಲಿದ್ದು, ಆ ಅವಧಿಯಲ್ಲಿ ದೆಹಲಿಯಲ್ಲಿ ಹಗುರ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…
ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್ಶಿಪ್–2026ಕ್ಕೆ…
ಮ್ಯಾನ್ಮಾರ್ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…