Advertisement
ಸುದ್ದಿಗಳು

ಹವಾಮಾನ ವರದಿ | 21-01-2026 | ಜ.24-25 ರಂದು ಮಲೆನಾಡು ಭಾಗದ ಕೆಲವು ಕಡೆ ಮಳೆ | ಉತ್ತರ ಭಾರತದಲ್ಲಿ ತೀವ್ರ ಶೀತ ಮಾರುತ

Share

ಭಾರತದ ವಾಯವ್ಯ ಭಾಗದಲ್ಲಿ ಪಾಕಿಸ್ತಾನದ ಮೂಲಕ ಭಾರಿ ಶೀತ ಮಾರುತಗಳು ಬೀಸುತ್ತಿರುವ ಪರಿಣಾಮ, ಜಮ್ಮು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಜನವರಿ 23ರಿಂದ ವಾತಾವರಣದ ಉಷ್ಣಾಂಶ ತೀವ್ರವಾಗಿ ಕುಸಿಯುವ ಸಾಧ್ಯತೆ  ಇದ್ದು ಹಿಮಪಾತ ಕೂಡಾ ಸಂಭವಿಸುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ವಾಯುಭಾರ ಕುಸಿತವೂ ಉಂಟಾಗುವ ಲಕ್ಷಣಗಳು ಕಂಡುಬಂದಿವೆ.

ಇದೇ ವೇಳೆ, ಅರಬ್ಬಿ ಸಮುದ್ರದ ಮೂಲಕ ಉತ್ತರ ಭಾರತದ ಕಡೆಗೆ ಬೀಸುವ ತೇವಾಂಶಭರಿತ ಗಾಳಿಯ ಪರಿಣಾಮ, ದೆಹಲಿ, ಹರಿಯಾಣ, ಪಂಜಾಬ್, ರಾಜಸ್ತಾನ, ಗುಜರಾತ್, ಉತ್ತರಾಖಂಡ ಹಾಗೂ ಉತ್ತರ ಪ್ರದೇಶ ರಾಜ್ಯಗಳ ಕೆಲವು ಭಾಗಗಳಲ್ಲಿ ಜನವರಿ 24 ಮತ್ತು 25ರಂದು ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

 ದಕ್ಷಿಣ ಭಾರತಕ್ಕೆ ಮಳೆಯ ಸೂಚನೆಬಂಗಾಳಕೊಲ್ಲಿಯಲ್ಲಿ ಉಷ್ಣ ಮಾರುತಗಳ ಪರಿಚಲನೆ (Anti-Cyclonic Circulation) ಉಂಟಾಗುವ ಲಕ್ಷಣಗಳು ಕಂಡುಬಂದಿದ್ದು, ತಮಿಳುನಾಡು ಮೂಲಕ ಬೀಸುವ ತೇವಾಂಶಭರಿತ ಗಾಳಿಯ ಪರಿಣಾಮದಿಂದ ತಮಿಳುನಾಡು, ಕೇರಳ ಹಾಗೂ ಕರ್ನಾಟಕದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಜನವರಿ 24ರಿಂದ 26ರವರೆಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. The Rural Mirror Epaper & Date : 2026-01-21 (Page 4) https://epaper.theruralmirror.com/hd.php?date=2026-01-21&page=4

ಶೀತ ಮಾರುತ ಹಾಗೂ ಅಸಮಯ ಮಳೆಯ ಪರಿಣಾಮದಿಂದ ಬೆಳೆಗಳಿಗೆ ಹಾನಿ, ರಸ್ತೆ ಸಂಚಾರಕ್ಕೆ ಅಡಚಣೆ, ಮತ್ತು ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

7 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

16 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

16 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

20 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

21 hours ago