Advertisement
ಸುದ್ದಿಗಳು

ಚುನಾವಣೆ ಹಿನ್ನೆಲೆ | ಶಸ್ತ್ರಾಸ್ತ್ರಗಳ ಠೇವಣಿಗೆ ಸೂಚನೆ

Share

ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಹಾಗೂ ಮುಕ್ತ, ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಇದೀಗ ಚುನಾವಣೆ ಘೋಷಣೆಯಾಗಿರುವ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಪರವಾನಗಿ ಪಡೆದಿರುವ ಆಯುಧಗಳನ್ನು ಠೇವಣಿ ಇಡುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನಿಡ್ಪಳ್ಳಿ ಮತ್ತು ಆರ್ಯಾಪು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಮತ್ತು ಉಜಿರೆ ಗ್ರಾಮ ಪಂಚಾಯತ್ ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಚುನಾವಣೆಗಳು ನಡೆಯಲಿವೆ. ಆದ ಕಾರಣ ಈ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಬೆಳೆ ರಕ್ಷಣೆ ಮತ್ತು ಆತ್ಮ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಪರವನಿಗೆದಾರರು ಎಲ್ಲಾ ಶಸ್ತ್ರಾಸ್ತ್ರಗಳನ್ನು 2023ರ ಜು.19ರಿಂದ ಆಗಸ್ಟ್ 1ರವರೆಗೆ ಭಾರತೀಯ ಶಸ್ತ್ರ ಕಾಯಿದೆಯಡಿ ನಮೂನೆ 8ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಅಥವಾ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಬೇಕು.

Advertisement

ಈ ಬಗ್ಗೆ ಯಾವುದೇ ಅಕ್ಷೇಪಣೆಗಳಿದ್ದಲ್ಲಿ ತಮ್ಮ ಬೆಳೆ ರಕ್ಷಣೆಗಾಗಿ ಆಯುಧದ ತೀರಾ ಅವಶ್ಯಕತೆ ಇದೆ ಎಂದಾದಲ್ಲಿ ಈ ಆದೇಶ ಹೊರಡಿಸಿದ ಒಂದು ವಾರದೊಳಗೆ ಪೂರಕ ದಾಖಲೆಗಳೊಂದಿಗೆ ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಬೆಳೆಯಲು ಕೃಷಿಯೂ ಪಠ್ಯದ ಭಾಗವಾಗಬೇಕು | ಪದ್ಮಶ್ರೀ ಸತ್ಯನಾರಾಯಣ ಬೆಳೆರಿ ಅಭಿಪ್ರಾಯ |

ಶಿಕ್ಷಣ ಪದ್ದತಿ ಬದಲಾಗಬೇಕು. ಕೃಷಿಯೂ ಪಠ್ಯದಭಾಗವಾಬೇಕು.ಎಳವೆಯಲ್ಲಿಯೇ ಕೃಷಿಯನ್ನು ಕಲಿಯುವ ಹಾಗೆ ಆಗಬೇಕು ಎನ್ನುತ್ತಾರೆ…

5 hours ago

ಅಕ್ಷಯ ತೃತೀಯ | ಅನಂತ ಶುಭವನ್ನು ತರುವ ಹಬ್ಬ | ಚಿನ್ನ ಖರೀದಿಸುವುದೊಂದೇ ಅಕ್ಷಯ ತೃತೀಯ ಅಲ್ಲ..!

ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ಮೇ.10 ಶುಕ್ರವಾರ, ಈ ದಿನದಂದು ಚಂದ್ರ…

13 hours ago

ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |

ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…

14 hours ago

ಭಾರತದಲ್ಲಿ ಹಿಂದೂಗಳ ಸಂಖ್ಯೆ ಇಳಿಕೆ…!

ಭಾರತದಲ್ಲಿ ಎಲ್ಲಾ ಧರ್ಮದವರಿಗೂ ಸಮಾನ ಹಕ್ಕು ಇದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ…

14 hours ago

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಬರೋಬ್ಬರಿ 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ |

ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ…

14 hours ago