ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ ಹೊರಡಿಸಲಾಗಿದೆ. ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗೆ ವಿಮೆ ಕಂತು ಪಾವತಿಗೆ ಇದೇ 31 ರಂದು ಕೊನೆಯ ದಿನವಾಗಿವೆ. ಮಳೆಯಾಶ್ರಿತ ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗೆ ವಿಮೆ ಕಂತು ಪಾವತಿಗೆ ಆಗಸ್ಟ್ 16 ರಂದು ಕೊನೆಯ ದಿನವಾಗಿದೆ. ಆಸಕ್ತ ರೈತರು ವಿಮೆಗೆ ನೋಂದಾಯಿಸಿಕೊಳ್ಳಲು ಹತ್ತಿರದ ರಾಷ್ಟ್ರಿಕೃತ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಗದಗ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ.ಎಚ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…