ಭಾರತದ ಸ್ವಾತಂತ್ರ್ಯದ 75 ವರ್ಷಗಳ ಸ್ಮರಣಾರ್ಥ ಆಯೋಜಿಸಲಾಗುತ್ತಿರುವ ಆಜಾದಿಕಾ ಅಮೃತ ಮಹೋತ್ಸವ ಅಭಿಯಾನದ ಭಾಗವಾಗಿ ರಾಷ್ಟ್ರವ್ಯಾಪಿ ಅಭಿಯಾನವನ್ನು ಪ್ರಾರಂಭಿಸಿದೆ. ಈ ಅಭಿಯಾನವನ್ನು ಏಪ್ರಿಲ್2 5- 30 ವರೆಗೆ ದೇಶದಾದ್ಯಂತ ಆಯೋಜಿಸಲಾಗಿದೆ. ಇದರ ಅಂಗವಾಗಿ ಪುತ್ತೂರಿನಲ್ಲಿರುವ ಗೇರು ಸಂಶೋಧನಾ ನಿರ್ದೇಶನಾಲಯ ರೈತರಿಗಾಗಿ “ಜೈವಿಕ ಸಾರವರ್ಧನೆಯ ಮೂಲಕ ಪೌಷ್ಟಿಕಾಂಶ ಭದ್ರತೆ”ಎಂಬ ವಿಷಯದ ಕುರಿತು ವೆಬಿನಾರ್ ಆಯೋಜನೆ ಮಾಡಿತು.
ದೇಶದ ರೈತ ಸಮುದಾಯವನ್ನು ಬೆಂಬಲಿಸಲು ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳು ಸರಣಿ ಚಟುವಟಿಕೆಗಳನ್ನು ಕೈಗೊಂಡಿವೆ. ಇದರ ಅಂಗವಾಗಿ ವಿವಿಧ ರೈತ ಸ್ನೇಹಿ ಕಾರ್ಯಕ್ರಮಗಳು ಆಯೋಜನೆಯಾಗುತ್ತಿವೆ. ಜೈವಿಕ ಸಾರವರ್ಧನೆಯ ಮೂಲಕ ಪೌಷ್ಟಿಕಾಂಶ ಭದ್ರತೆ” ವೆಬಿನಾರ್ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಭಾರ ನಿರ್ದೇಶಕರಾದ ಡಾ. ಟಿಎನ್ ವಿ ಪ್ರಸಾದ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಐಸಿಎಆರ್-ಈರುಳ್ಳಿ ಮತ್ತು ಬೆಳ್ಳುಳ್ಳಿ ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿ ಡಾ.ರಾಜ ಕುಮಾರ್ , ಅವರು ಜೈವಿಕ ಸಾರವರ್ಧನೆಯ ಅಗತ್ಯತೆ, ಅದನ್ನು ಸಾಧಿಸುವವಿ ಧಾನಗಳು, ಆಹಾರ ಭದ್ರತೆ ಸಮಸ್ಯೆಗಳನ್ನು ಹೇಗೆ ಪರಿಹರಿಸಬಹುದು ಎಂದು ಮಾಹಿತಿಪೂರ್ಣ ವಿವರಣೆ ನೀಡಿದರು ಮತ್ತು ಕೆಲವು ಯಶೋಗಾಥೆಗಳನ್ನು ಹಂಚಿಕೊಂಡರು. ಆ
ವಿಜ್ಞಾನಿ ಡಾ.ಅಶ್ವತಿಚಂದ್ರಕುಮಾರ್ ವಂದಿಸಿದರು.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…