ಸುದ್ದಿಗಳು

ಮಹಿಳಾ ಉದ್ಯಮಿಗಳಿಗೆ  ಎನ್‍ಆರ್ ಎಲ್‍ಎಮ್ ಯೋಜನೆ ಸ್ಪೂರ್ತಿಯ ಸೆಲೆಯಾಗಿದೆ

Share

ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ  ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ ಸೆಲೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ತಿಳಿಸಿದ್ದಾರೆ. 

Advertisement

ಬಾಗಲಕೋಟೆ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ  ಹಮ್ಮಿಕೊಳ್ಳಲಾಗಿದ್ದ ಎನ್‍ಆರ್ ಎಲ್‍ಎಮ್ ಯೋಜನೆಯಡಿ ಮಹಿಳಾ ಉದ್ಯಮಿದಾರರ ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ತಮ್ಮಲ್ಲಿರುವ ಶಕ್ತಿಯನ್ನು ಅರ್ಥಮಾಡಿಕೊಂಡು ಅದನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡಲ್ಲಿ ದೇಶ, ರಾಜ್ಯ ಗ್ರಾಮ ಮತ್ತು ಕುಟುಂಬಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಮಹಿಳೆಯರು ಸ್ವಾವಲಂಬಿಗಳಾಗಲು ಎನ್‍ಆರ್ ಎಲ್ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಮಹಿಳಾ ಸ್ವ ಸಹಾಯ ಗುಂಪುಗಳಿಂದ ಈಗಾಗಲೇ 5 ಮೊಬೈಲ್ ಕ್ಯಾಂಟೀನ್ ತೆಗೆಯಲಾಗಿದ್ದು ಎಲ್ಲವೂ ಚೆನ್ನಾಗಿ ನಡೆಯುತ್ತಿವೆ, ಜಮಖಂಡಿಯಲ್ಲಿ ಸೂಪರ್ ಮಾರ್ಕೆಟ್ ತೆಗೆಯಾಗಿದ್ದು ಇತರ ಪ್ರಮುಖ ಸ್ಥಳಗಳಲ್ಲಿ ಸೂಪರ ಮಾರ್ಕೇಟ್ ತೆರೆಯಲು ಸ್ಥಳ ಗುರುತಿಸಲಾಗುತ್ತಿದೆ. ಶೀಘ್ರದಲ್ಲಿ ಪ್ರಾರಂಬಿಸಲಾಗುವುದು ಅಲ್ಲದೇ    ಈ ಯೋಜನೆಯಡಿ ಅಕ್ಕಾ ಕೆಫೆ ತೆರೆಯುವ ಉದ್ದೇಶವಿದ್ದು ಮುಂದಿನ 15 ದಿನಗಳಲ್ಲಿ ಪ್ರಾರಂಬಿಸಲಾಗುವುದು. ಪ್ರತಿ ಗ್ರಾಮ ಪಂಚಾಯತಿಗೆ ಒಂದು ಕ್ಯಾಂಟೀನ್ ತೆರೆಯುಲು ಕ್ರಮ ಕೈಗೊಳ್ಳಲಾಗುತ್ತಿದ್ದು ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 08-04-2025 | ಕೆಲವು ಕಡೆ ಅನಿರೀಕ್ಷಿತ ಮಳೆ ಸಾಧ್ಯತೆ |

ಈಗಿನಂತೆ ವಾತಾವರಣದಲ್ಲಿ ಅಧಿಕ ತೇವಾಂಶ ಹಾಗೂ ವಿಪರೀತ ಸೆಕೆಯ ಕಾರಣ ಕರಾವಳಿಯ ಕೆಲವು…

3 hours ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ,…

3 hours ago

ಷೇರು ಮಾರುಕಟ್ಟೆಯ ಅಸ್ಥಿರತೆ | ಅಡಿಕೆಯ ಮೇಲೆ ಪರಿಣಾಮವಾಗದಂತೆ ಇರಲಿ ಎಚ್ಚರ |

ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ ಕಂಡುಬಂದಿದೆ. ಷೇರು ಮಾರುಕಟ್ಟೆ ಹಾಗೂ ಅಡಿಕೆ ಧಾರಣೆಯ ಮೇಲೆ…

4 hours ago

ಪೆಟ್ರೋಲ್,ಡೀಸೆಲ್ ಅಬಕಾರಿ ಸುಂಕ 2 ರೂ. ಹೆಚ್ಚಳ | ಗ್ರಾಹಕರ ಮೇಲೆ ಹೆಚ್ಚಳ ವರ್ಗಾವಣೆ ಇಲ್ಲ

ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂಪಾಯಿ ಅಬಕಾರಿ ಸುಂಕ ಏರಿಕೆಯನ್ನು ಗ್ರಾಹಕರ…

8 hours ago

ಧಾರವಾಡ | ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ  ಕ್ರಮವಹಿಸಬೇಕು – ಸಚಿವ ಸಂತೋಷ ಲಾಡ್

ಧಾರವಾಡ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಶುದ್ಧ ಕುಡಿಯುವ ನೀರನ್ನು…

8 hours ago

ರಾಜ್ಯದ ವಿವಿದೆಡೆ ಮಳೆ

ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಿದ್ದು, ಕರಾವಳಿಯಲ್ಲಿ ಒಹಣವೆ ಇತ್ತು. ರಾಜ್ಯದ ಅತಿ ಹೆಚ್ಚು…

8 hours ago