ಪ್ರಸ್ತುತ ಸಾಲಿನ ಎನ್.ಟಿ.ಎಸ್.ಇ/ ಎನ್.ಎಂ.ಎಂ.ಎಸ್ ಪರೀಕ್ಷೆಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ ಹಾಗೂ ಮಾನವ ಸಂಪನ್ಮೂಲ ಇಲಾಖೆಯ ಸಹಯೋಗದೊಂದಿಗೆ 2021ನೇ ಸಾಲಿನ ಜ.24 ರಂದು ನಡೆಸಲಾಗುವುದು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿರುತ್ತದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತುಅನುದಾನಿತ ಪ್ರೌಢಶಾಲೆಗಳ 8ನೇ ತರಗತಿಯ ವಿದ್ಯಾರ್ಥಿಗಳು ಎನ್.ಎಂ.ಎಂ.ಎಸ್ ಪರೀಕ್ಷೆಗೆ ನೋಂದಾಯಿಸಲು ಶಾಲಾ ಮುಖ್ಯಸ್ಥರು ಕ್ರಮವಹಿಸಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸ್ವಾಯತ್ತತೆಯ ಶಾಲೆಗಳು, ಸ್ಥಳೀಯ ಸಂಸ್ಥೆಗಳ ಶಾಲೆಗಳ 10ನೇ ತರಗತಿ ವಿದ್ಯಾರ್ಥಿಗಳು ಎನ್.ಟಿ.ಎಸ್.ಇ ಪರೀಕ್ಷೆಗೆ ವರ್ಗವಾರು ಕನಿಷ್ಠ ಇಬ್ಬರು ವಿದ್ಯಾರ್ಥಿಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಮುಖ್ಯಶಿಕ್ಷಕರು ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲೆಯ ಮಂಗಳೂರಿನ ಡಯಟ್ನ ಪ್ರಾಂಶುಪಾಲರು ಹಾಗೂ ಪದನಿಮಿತ್ತ ಉಪನಿರ್ದೇಶಕರು (ಅಭಿವೃದ್ದಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…