ಪ್ರಸ್ತುತ ಸಾಲಿನ ಎನ್.ಟಿ.ಎಸ್.ಇ/ ಎನ್.ಎಂ.ಎಂ.ಎಸ್ ಪರೀಕ್ಷೆಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ ಹಾಗೂ ಮಾನವ ಸಂಪನ್ಮೂಲ ಇಲಾಖೆಯ ಸಹಯೋಗದೊಂದಿಗೆ 2021ನೇ ಸಾಲಿನ ಜ.24 ರಂದು ನಡೆಸಲಾಗುವುದು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿರುತ್ತದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತುಅನುದಾನಿತ ಪ್ರೌಢಶಾಲೆಗಳ 8ನೇ ತರಗತಿಯ ವಿದ್ಯಾರ್ಥಿಗಳು ಎನ್.ಎಂ.ಎಂ.ಎಸ್ ಪರೀಕ್ಷೆಗೆ ನೋಂದಾಯಿಸಲು ಶಾಲಾ ಮುಖ್ಯಸ್ಥರು ಕ್ರಮವಹಿಸಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸ್ವಾಯತ್ತತೆಯ ಶಾಲೆಗಳು, ಸ್ಥಳೀಯ ಸಂಸ್ಥೆಗಳ ಶಾಲೆಗಳ 10ನೇ ತರಗತಿ ವಿದ್ಯಾರ್ಥಿಗಳು ಎನ್.ಟಿ.ಎಸ್.ಇ ಪರೀಕ್ಷೆಗೆ ವರ್ಗವಾರು ಕನಿಷ್ಠ ಇಬ್ಬರು ವಿದ್ಯಾರ್ಥಿಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಮುಖ್ಯಶಿಕ್ಷಕರು ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲೆಯ ಮಂಗಳೂರಿನ ಡಯಟ್ನ ಪ್ರಾಂಶುಪಾಲರು ಹಾಗೂ ಪದನಿಮಿತ್ತ ಉಪನಿರ್ದೇಶಕರು (ಅಭಿವೃದ್ದಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…