ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಹುದ್ದೆಗಳಿಗೆ ಅರ್ಜಿ ಆಹ್ವಾನ

February 3, 2023
6:30 PM

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 158 ನರ್ಸ್​, ಫಾರ್ಮಾಸಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

Advertisement

ಫೆ.28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್​(Online) ಮೂಲಕ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ npcilcareers.co.in ಗೆ ಭೇಟಿ ನೀಡಬಹುದು.

ಸಂಸ್ಥೆ : ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ, ಹುದ್ದೆ : ನರ್ಸ್​, ಫಾರ್ಮಾಸಿಸ್ಟ್,​ ಒಟ್ಟು ಹುದ್ದೆ : 158, ವೇತನ : ನಿಯಮಾನುಸಾರ, ಅರ್ಜಿ ಸಲ್ಲಿಕೆ ಬಗೆ : ಆನ್​ಲೈನ್ , ಉದ್ಯೋಗದ ಸ್ಥಳ : ಭಾರತ , ಅರ್ಜಿ ಸಲ್ಲಿಸಲು ಕೊನೆಯ ದಿನ : ಫೆ. 28, 2023

ಹುದ್ದೆಯ ಮಾಹಿತಿ:
ನರ್ಸ್​​-ಎ (ಪುರುಷ/ಮಹಿಳೆ)- 26
ಪ್ಯಾಥಾಲಜಿ ಲ್ಯಾಬ್​ ಟೆಕ್ನಿಷಿಯನ್ (ಸೈಂಟಿಫಿಕ್ ಅಸಿಸ್ಟೆಂಟ್/ಬಿ)-3
ಫಾರ್ಮಾಸಿಸ್ಟ್​/ ಬಿ- 4
ಸ್ಟೈಫಂಡರಿ ಟ್ರೈನಿ/ ಡೆಂಟಲ್ ಟೆಕ್ನಿಷಿಯನ್ (ಮೆಕ್ಯಾನಿಕ್)- 1
ಎಕ್ಸ್​​- ರೇ ಟೆಕ್ನಿಷಿಯನ್ (ಟೆಕ್ನಿಷಿಯನ್/ಸಿ)-1
ಸ್ಟೈಫಂಡರಿ ಟ್ರೈನಿ/ ಟೆಕ್ನಿನಿಷಿಯನ್- 158

ವಿದ್ಯಾರ್ಹತೆ:
ನೋಟಿಫಿಕೇಶನ್​ನಲ್ಲಿ ತಿಳಿಸಿಲ್ಲ

ವಯೋಮಿತಿ:
ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇಲ್ಲ.

ವೇತನ:
ನಿಯಮಾನುಸಾರ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್​
ದಾಖಲಾತಿ ಪರಿಶೀಲನೆ
ಮೆಡಿಕಲ್ ಟೆಸ್ಟ್​
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 28, 2023

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ
May 6, 2025
7:02 AM
by: The Rural Mirror ಸುದ್ದಿಜಾಲ
ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ
ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ
ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ
May 5, 2025
12:02 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group