Advertisement
ಸುದ್ದಿಗಳು

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಹುದ್ದೆಗಳಿಗೆ ಅರ್ಜಿ ಆಹ್ವಾನ

Share

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 158 ನರ್ಸ್​, ಫಾರ್ಮಾಸಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಫೆ.28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್​(Online) ಮೂಲಕ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ npcilcareers.co.in ಗೆ ಭೇಟಿ ನೀಡಬಹುದು.

ಸಂಸ್ಥೆ : ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ, ಹುದ್ದೆ : ನರ್ಸ್​, ಫಾರ್ಮಾಸಿಸ್ಟ್,​ ಒಟ್ಟು ಹುದ್ದೆ : 158, ವೇತನ : ನಿಯಮಾನುಸಾರ, ಅರ್ಜಿ ಸಲ್ಲಿಕೆ ಬಗೆ : ಆನ್​ಲೈನ್ , ಉದ್ಯೋಗದ ಸ್ಥಳ : ಭಾರತ , ಅರ್ಜಿ ಸಲ್ಲಿಸಲು ಕೊನೆಯ ದಿನ : ಫೆ. 28, 2023

ಹುದ್ದೆಯ ಮಾಹಿತಿ:
ನರ್ಸ್​​-ಎ (ಪುರುಷ/ಮಹಿಳೆ)- 26
ಪ್ಯಾಥಾಲಜಿ ಲ್ಯಾಬ್​ ಟೆಕ್ನಿಷಿಯನ್ (ಸೈಂಟಿಫಿಕ್ ಅಸಿಸ್ಟೆಂಟ್/ಬಿ)-3
ಫಾರ್ಮಾಸಿಸ್ಟ್​/ ಬಿ- 4
ಸ್ಟೈಫಂಡರಿ ಟ್ರೈನಿ/ ಡೆಂಟಲ್ ಟೆಕ್ನಿಷಿಯನ್ (ಮೆಕ್ಯಾನಿಕ್)- 1
ಎಕ್ಸ್​​- ರೇ ಟೆಕ್ನಿಷಿಯನ್ (ಟೆಕ್ನಿಷಿಯನ್/ಸಿ)-1
ಸ್ಟೈಫಂಡರಿ ಟ್ರೈನಿ/ ಟೆಕ್ನಿನಿಷಿಯನ್- 158

ವಿದ್ಯಾರ್ಹತೆ:
ನೋಟಿಫಿಕೇಶನ್​ನಲ್ಲಿ ತಿಳಿಸಿಲ್ಲ

ವಯೋಮಿತಿ:
ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇಲ್ಲ.

ವೇತನ:
ನಿಯಮಾನುಸಾರ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್​
ದಾಖಲಾತಿ ಪರಿಶೀಲನೆ
ಮೆಡಿಕಲ್ ಟೆಸ್ಟ್​
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 28, 2023

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago