Advertisement
ಕಲೆ-ಸಂಸ್ಕೃತಿ

ಪದ್ಯಾಣ ಗಣಪತಿ ಭಟ್‌ ಅವರಿಗೆ ವಳಲಂಬೆಯಲ್ಲಿ ನುಡಿನಮನ | ಕಲಾವಿದನಾಗಿಯೂ ಅಭಿಜಾತ ಕಲಾವಿದನಾಗಿಯೂ ಬೆಳೆದವರು ಪದ್ಯಾಣ ಗಣಪತಿ ಭಟ್ – ಗಿರೀಶ್‌ ಭಟ್‌ ಮುಳಿಯಾಲ |

Share
ಗಿರೀಶ್‌ ಭಟ್‌ ಮುಳಿಯಾಲ

ವಿವಿಧ ಶೈಲಿಗಳ ನಡುವೆ ಹೊಸತನದ ಭಾಗವತರ ಕೊಂಡಿಯಾಗಿ ಯಕ್ಷಗಾನ ರಂಗ ಸಾಗಿಸಿದವರು ಪದ್ಯಾಣ ಗಣಪತಿ ಭಟ್‌ ಅವರು ಕಲಾವಿದನಾಗಿಯೂ ಅಭಿಜಾತ ಕಲಾವಿದನಾಗಿಯೂ ಬೆಳೆದವರು. ಅನೇಕರನ್ನು ಬೆಳೆಸಿದವರು ಪದ್ಯಾಣ ಗಣಪತಿ ಭಟ್‌ ಎಂದು ನ್ಯಾಯವಾದಿ ಗಿರೀಶ್‌ ಭಟ್‌ ಮುಳಿಯಾಲ ಹೇಳಿದರು.

Advertisement
Advertisement
Advertisement
Advertisement
Advertisement

ಅವರು ಗುತ್ತಿಗಾರಿನ ವಳಲಂಬೆಯಲ್ಲಿ ಯಕ್ಷಕಲಾಭಿಮಾನಿ ಮಿತ್ರರ ವತಿಯಿಂದ ನಡೆದ ಯಕ್ಷಗಾನ ಗಾನಾರ್ಚನೆ ಕಾರ್ಯಕ್ರಮದಲ್ಲಿ  “ಪದ್ಯಾಣ ಗಣಪತಿ ಭಟ್‌ ”  ಅವರಿಗೆ ನುಡಿನಮನ ಸಲ್ಲಿಸಿದರು. ಪದಯಾನದ ಚಿಗುರು ಹೆಮ್ಮರವಾಗಿ ಬೆಳೆದದ್ದು ಮಾತ್ರವಲ್ಲ ಅನೇಕರನ್ನು ಬೆಳೆಯಿಸಿದ್ದಾರೆ ಕೂಡಾ.  ಪದ್ಯಾಣ ಎಂಬ ಶಬ್ದದಲ್ಲಿಯೇ ಪದ್ಯ ಎನ್ನುವ ಭಾವವೂ ಇದೆ, ಹೀಗಾಗಿ ವಿವಿಧ ಶೈಲಿಗಳ ನಡುವೆ ಹೊಸತನದ ಅಧ್ಯಯನದಲ್ಲಿ  ನಿರತರಾಗಿ ಹೊಸಶೈಲಿಯ ಜೊತೆಗೆ ಪರಿಪಕ್ವವಾದ ಪದಯಾನ ಮಾಡಿದ್ದಾರೆ ಎಂದರು.

Advertisement

ಸೂಕ್ತವಾದ ರಾಗ ಅಳವಡಿಕೆ, ಪಕ್ಕವಾದ್ಯದವರೊಂದಿಗೆ ಕಸರತ್ತು ಇತ್ಯಾದಿಗಳಲ್ಲೂ ಪ್ರೌಢಿಮೆ ಮೆರೆದವರು. ಸಂಘಟನೆ ದೃಷ್ಟಿಯಿಂದಲೂ ಸಹಭಾಗಿತ್ವ ನೀಡುವ ಪದ್ಯಾಣರು , ಒಡನಾಡಿಯಾಗಿ ಕಲಾವಿದರನ್ನು  ಮಾತನಾಡಿಸುವವರಾಗಿದ್ದರು. ಯಕ್ಷಗಾನ ರಂಗದಲ್ಲಿ ಪದ್ಯಾಣರು ಅಭಿಜಾತ ಎನಿಸಿಕೊಂಡವರು, ಕಲೆಯನ್ನು ಧಾರೆ ಎರೆದು ಬೆಳೆಸುವವರು ಆಗಿದ್ದರು, ಅಂತಹ ಮೇರು ವ್ಯಕ್ತಿತ್ವ ಇಲ್ಲವಾಗಿರುವುದು  ಯಕ್ಷರಂಗಕ್ಕೆ ತುಂಬಲಾರದ ನಷ್ಟ, ಆದರೆ ಅದೇ ಪರಂಪರೆ ಮುಂದುವರಿಯಲಿ ಎಂದು ಗಿರೀಶ್‌ ಮುಳಿಯಾಲ ಹೇಳಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಟ್ಟಡ ಕಾರ್ಮಿಕರ 26 ಲಕ್ಷ ನಕಲಿ ಕಾರ್ಡ್ ರದ್ದು

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26  ಲಕ್ಷ…

3 mins ago

ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…

17 mins ago

ಹಾಲಿನ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರಿಂದ ಪ್ರಸ್ತಾವನೆ | ದರ ಹೆಚ್ಚಳ ಮಾಡುವ ಕುರಿತು ಸೂಕ್ತ ನಿರ್ಧಾರ |

ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ…

19 mins ago

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

9 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

10 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

11 hours ago