Advertisement
ಕಲೆ-ಸಂಸ್ಕೃತಿ

ಪದ್ಯಾಣ ಗಣಪತಿ ಭಟ್‌ ಅವರಿಗೆ ವಳಲಂಬೆಯಲ್ಲಿ ನುಡಿನಮನ | ಕಲಾವಿದನಾಗಿಯೂ ಅಭಿಜಾತ ಕಲಾವಿದನಾಗಿಯೂ ಬೆಳೆದವರು ಪದ್ಯಾಣ ಗಣಪತಿ ಭಟ್ – ಗಿರೀಶ್‌ ಭಟ್‌ ಮುಳಿಯಾಲ |

Share
ಗಿರೀಶ್‌ ಭಟ್‌ ಮುಳಿಯಾಲ

ವಿವಿಧ ಶೈಲಿಗಳ ನಡುವೆ ಹೊಸತನದ ಭಾಗವತರ ಕೊಂಡಿಯಾಗಿ ಯಕ್ಷಗಾನ ರಂಗ ಸಾಗಿಸಿದವರು ಪದ್ಯಾಣ ಗಣಪತಿ ಭಟ್‌ ಅವರು ಕಲಾವಿದನಾಗಿಯೂ ಅಭಿಜಾತ ಕಲಾವಿದನಾಗಿಯೂ ಬೆಳೆದವರು. ಅನೇಕರನ್ನು ಬೆಳೆಸಿದವರು ಪದ್ಯಾಣ ಗಣಪತಿ ಭಟ್‌ ಎಂದು ನ್ಯಾಯವಾದಿ ಗಿರೀಶ್‌ ಭಟ್‌ ಮುಳಿಯಾಲ ಹೇಳಿದರು.

Advertisement
Advertisement
Advertisement
Advertisement

ಅವರು ಗುತ್ತಿಗಾರಿನ ವಳಲಂಬೆಯಲ್ಲಿ ಯಕ್ಷಕಲಾಭಿಮಾನಿ ಮಿತ್ರರ ವತಿಯಿಂದ ನಡೆದ ಯಕ್ಷಗಾನ ಗಾನಾರ್ಚನೆ ಕಾರ್ಯಕ್ರಮದಲ್ಲಿ  “ಪದ್ಯಾಣ ಗಣಪತಿ ಭಟ್‌ ”  ಅವರಿಗೆ ನುಡಿನಮನ ಸಲ್ಲಿಸಿದರು. ಪದಯಾನದ ಚಿಗುರು ಹೆಮ್ಮರವಾಗಿ ಬೆಳೆದದ್ದು ಮಾತ್ರವಲ್ಲ ಅನೇಕರನ್ನು ಬೆಳೆಯಿಸಿದ್ದಾರೆ ಕೂಡಾ.  ಪದ್ಯಾಣ ಎಂಬ ಶಬ್ದದಲ್ಲಿಯೇ ಪದ್ಯ ಎನ್ನುವ ಭಾವವೂ ಇದೆ, ಹೀಗಾಗಿ ವಿವಿಧ ಶೈಲಿಗಳ ನಡುವೆ ಹೊಸತನದ ಅಧ್ಯಯನದಲ್ಲಿ  ನಿರತರಾಗಿ ಹೊಸಶೈಲಿಯ ಜೊತೆಗೆ ಪರಿಪಕ್ವವಾದ ಪದಯಾನ ಮಾಡಿದ್ದಾರೆ ಎಂದರು.

Advertisement

ಸೂಕ್ತವಾದ ರಾಗ ಅಳವಡಿಕೆ, ಪಕ್ಕವಾದ್ಯದವರೊಂದಿಗೆ ಕಸರತ್ತು ಇತ್ಯಾದಿಗಳಲ್ಲೂ ಪ್ರೌಢಿಮೆ ಮೆರೆದವರು. ಸಂಘಟನೆ ದೃಷ್ಟಿಯಿಂದಲೂ ಸಹಭಾಗಿತ್ವ ನೀಡುವ ಪದ್ಯಾಣರು , ಒಡನಾಡಿಯಾಗಿ ಕಲಾವಿದರನ್ನು  ಮಾತನಾಡಿಸುವವರಾಗಿದ್ದರು. ಯಕ್ಷಗಾನ ರಂಗದಲ್ಲಿ ಪದ್ಯಾಣರು ಅಭಿಜಾತ ಎನಿಸಿಕೊಂಡವರು, ಕಲೆಯನ್ನು ಧಾರೆ ಎರೆದು ಬೆಳೆಸುವವರು ಆಗಿದ್ದರು, ಅಂತಹ ಮೇರು ವ್ಯಕ್ತಿತ್ವ ಇಲ್ಲವಾಗಿರುವುದು  ಯಕ್ಷರಂಗಕ್ಕೆ ತುಂಬಲಾರದ ನಷ್ಟ, ಆದರೆ ಅದೇ ಪರಂಪರೆ ಮುಂದುವರಿಯಲಿ ಎಂದು ಗಿರೀಶ್‌ ಮುಳಿಯಾಲ ಹೇಳಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

17 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

17 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

17 hours ago

ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…

17 hours ago