ಕಲೆ-ಸಂಸ್ಕೃತಿ

ಪದ್ಯಾಣ ಗಣಪತಿ ಭಟ್‌ ಅವರಿಗೆ ವಳಲಂಬೆಯಲ್ಲಿ ನುಡಿನಮನ | ಕಲಾವಿದನಾಗಿಯೂ ಅಭಿಜಾತ ಕಲಾವಿದನಾಗಿಯೂ ಬೆಳೆದವರು ಪದ್ಯಾಣ ಗಣಪತಿ ಭಟ್ – ಗಿರೀಶ್‌ ಭಟ್‌ ಮುಳಿಯಾಲ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಗಿರೀಶ್‌ ಭಟ್‌ ಮುಳಿಯಾಲ

ವಿವಿಧ ಶೈಲಿಗಳ ನಡುವೆ ಹೊಸತನದ ಭಾಗವತರ ಕೊಂಡಿಯಾಗಿ ಯಕ್ಷಗಾನ ರಂಗ ಸಾಗಿಸಿದವರು ಪದ್ಯಾಣ ಗಣಪತಿ ಭಟ್‌ ಅವರು ಕಲಾವಿದನಾಗಿಯೂ ಅಭಿಜಾತ ಕಲಾವಿದನಾಗಿಯೂ ಬೆಳೆದವರು. ಅನೇಕರನ್ನು ಬೆಳೆಸಿದವರು ಪದ್ಯಾಣ ಗಣಪತಿ ಭಟ್‌ ಎಂದು ನ್ಯಾಯವಾದಿ ಗಿರೀಶ್‌ ಭಟ್‌ ಮುಳಿಯಾಲ ಹೇಳಿದರು.

Advertisement
Advertisement

ಅವರು ಗುತ್ತಿಗಾರಿನ ವಳಲಂಬೆಯಲ್ಲಿ ಯಕ್ಷಕಲಾಭಿಮಾನಿ ಮಿತ್ರರ ವತಿಯಿಂದ ನಡೆದ ಯಕ್ಷಗಾನ ಗಾನಾರ್ಚನೆ ಕಾರ್ಯಕ್ರಮದಲ್ಲಿ  “ಪದ್ಯಾಣ ಗಣಪತಿ ಭಟ್‌ ”  ಅವರಿಗೆ ನುಡಿನಮನ ಸಲ್ಲಿಸಿದರು. ಪದಯಾನದ ಚಿಗುರು ಹೆಮ್ಮರವಾಗಿ ಬೆಳೆದದ್ದು ಮಾತ್ರವಲ್ಲ ಅನೇಕರನ್ನು ಬೆಳೆಯಿಸಿದ್ದಾರೆ ಕೂಡಾ.  ಪದ್ಯಾಣ ಎಂಬ ಶಬ್ದದಲ್ಲಿಯೇ ಪದ್ಯ ಎನ್ನುವ ಭಾವವೂ ಇದೆ, ಹೀಗಾಗಿ ವಿವಿಧ ಶೈಲಿಗಳ ನಡುವೆ ಹೊಸತನದ ಅಧ್ಯಯನದಲ್ಲಿ  ನಿರತರಾಗಿ ಹೊಸಶೈಲಿಯ ಜೊತೆಗೆ ಪರಿಪಕ್ವವಾದ ಪದಯಾನ ಮಾಡಿದ್ದಾರೆ ಎಂದರು.

ಸೂಕ್ತವಾದ ರಾಗ ಅಳವಡಿಕೆ, ಪಕ್ಕವಾದ್ಯದವರೊಂದಿಗೆ ಕಸರತ್ತು ಇತ್ಯಾದಿಗಳಲ್ಲೂ ಪ್ರೌಢಿಮೆ ಮೆರೆದವರು. ಸಂಘಟನೆ ದೃಷ್ಟಿಯಿಂದಲೂ ಸಹಭಾಗಿತ್ವ ನೀಡುವ ಪದ್ಯಾಣರು , ಒಡನಾಡಿಯಾಗಿ ಕಲಾವಿದರನ್ನು  ಮಾತನಾಡಿಸುವವರಾಗಿದ್ದರು. ಯಕ್ಷಗಾನ ರಂಗದಲ್ಲಿ ಪದ್ಯಾಣರು ಅಭಿಜಾತ ಎನಿಸಿಕೊಂಡವರು, ಕಲೆಯನ್ನು ಧಾರೆ ಎರೆದು ಬೆಳೆಸುವವರು ಆಗಿದ್ದರು, ಅಂತಹ ಮೇರು ವ್ಯಕ್ತಿತ್ವ ಇಲ್ಲವಾಗಿರುವುದು  ಯಕ್ಷರಂಗಕ್ಕೆ ತುಂಬಲಾರದ ನಷ್ಟ, ಆದರೆ ಅದೇ ಪರಂಪರೆ ಮುಂದುವರಿಯಲಿ ಎಂದು ಗಿರೀಶ್‌ ಮುಳಿಯಾಲ ಹೇಳಿದರು.

 

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…

3 hours ago

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…

3 hours ago

ಗ್ರಾಮೀಣ ಭಾಗದ ದುರವಸ್ಥೆ ನೋಡಿ…! ನೀರಿನ ಪೈಪಿನ ಸಂಕಷ್ಟ ಜನತೆಗೆ..! ಇಲಾಖೆಗಳು ಎಲ್ಲಿದ್ದಾವೆ..?

ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…

7 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…

8 hours ago

ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |

ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…

9 hours ago

ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು

ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…

13 hours ago