Advertisement
ಕಲೆ-ಸಂಸ್ಕೃತಿ

ಪದ್ಯಾಣ ಗಣಪತಿ ಭಟ್‌ ಅವರಿಗೆ ವಳಲಂಬೆಯಲ್ಲಿ ನುಡಿನಮನ | ಕಲಾವಿದನಾಗಿಯೂ ಅಭಿಜಾತ ಕಲಾವಿದನಾಗಿಯೂ ಬೆಳೆದವರು ಪದ್ಯಾಣ ಗಣಪತಿ ಭಟ್ – ಗಿರೀಶ್‌ ಭಟ್‌ ಮುಳಿಯಾಲ |

Share
ಗಿರೀಶ್‌ ಭಟ್‌ ಮುಳಿಯಾಲ

ವಿವಿಧ ಶೈಲಿಗಳ ನಡುವೆ ಹೊಸತನದ ಭಾಗವತರ ಕೊಂಡಿಯಾಗಿ ಯಕ್ಷಗಾನ ರಂಗ ಸಾಗಿಸಿದವರು ಪದ್ಯಾಣ ಗಣಪತಿ ಭಟ್‌ ಅವರು ಕಲಾವಿದನಾಗಿಯೂ ಅಭಿಜಾತ ಕಲಾವಿದನಾಗಿಯೂ ಬೆಳೆದವರು. ಅನೇಕರನ್ನು ಬೆಳೆಸಿದವರು ಪದ್ಯಾಣ ಗಣಪತಿ ಭಟ್‌ ಎಂದು ನ್ಯಾಯವಾದಿ ಗಿರೀಶ್‌ ಭಟ್‌ ಮುಳಿಯಾಲ ಹೇಳಿದರು.

ಅವರು ಗುತ್ತಿಗಾರಿನ ವಳಲಂಬೆಯಲ್ಲಿ ಯಕ್ಷಕಲಾಭಿಮಾನಿ ಮಿತ್ರರ ವತಿಯಿಂದ ನಡೆದ ಯಕ್ಷಗಾನ ಗಾನಾರ್ಚನೆ ಕಾರ್ಯಕ್ರಮದಲ್ಲಿ  “ಪದ್ಯಾಣ ಗಣಪತಿ ಭಟ್‌ ”  ಅವರಿಗೆ ನುಡಿನಮನ ಸಲ್ಲಿಸಿದರು. ಪದಯಾನದ ಚಿಗುರು ಹೆಮ್ಮರವಾಗಿ ಬೆಳೆದದ್ದು ಮಾತ್ರವಲ್ಲ ಅನೇಕರನ್ನು ಬೆಳೆಯಿಸಿದ್ದಾರೆ ಕೂಡಾ.  ಪದ್ಯಾಣ ಎಂಬ ಶಬ್ದದಲ್ಲಿಯೇ ಪದ್ಯ ಎನ್ನುವ ಭಾವವೂ ಇದೆ, ಹೀಗಾಗಿ ವಿವಿಧ ಶೈಲಿಗಳ ನಡುವೆ ಹೊಸತನದ ಅಧ್ಯಯನದಲ್ಲಿ  ನಿರತರಾಗಿ ಹೊಸಶೈಲಿಯ ಜೊತೆಗೆ ಪರಿಪಕ್ವವಾದ ಪದಯಾನ ಮಾಡಿದ್ದಾರೆ ಎಂದರು.

ಸೂಕ್ತವಾದ ರಾಗ ಅಳವಡಿಕೆ, ಪಕ್ಕವಾದ್ಯದವರೊಂದಿಗೆ ಕಸರತ್ತು ಇತ್ಯಾದಿಗಳಲ್ಲೂ ಪ್ರೌಢಿಮೆ ಮೆರೆದವರು. ಸಂಘಟನೆ ದೃಷ್ಟಿಯಿಂದಲೂ ಸಹಭಾಗಿತ್ವ ನೀಡುವ ಪದ್ಯಾಣರು , ಒಡನಾಡಿಯಾಗಿ ಕಲಾವಿದರನ್ನು  ಮಾತನಾಡಿಸುವವರಾಗಿದ್ದರು. ಯಕ್ಷಗಾನ ರಂಗದಲ್ಲಿ ಪದ್ಯಾಣರು ಅಭಿಜಾತ ಎನಿಸಿಕೊಂಡವರು, ಕಲೆಯನ್ನು ಧಾರೆ ಎರೆದು ಬೆಳೆಸುವವರು ಆಗಿದ್ದರು, ಅಂತಹ ಮೇರು ವ್ಯಕ್ತಿತ್ವ ಇಲ್ಲವಾಗಿರುವುದು  ಯಕ್ಷರಂಗಕ್ಕೆ ತುಂಬಲಾರದ ನಷ್ಟ, ಆದರೆ ಅದೇ ಪರಂಪರೆ ಮುಂದುವರಿಯಲಿ ಎಂದು ಗಿರೀಶ್‌ ಮುಳಿಯಾಲ ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

5 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

12 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

21 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

21 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

23 hours ago