Advertisement
ಕಲೆ-ಸಂಸ್ಕೃತಿ

ಪದ್ಯಾಣ ಗಣಪತಿ ಭಟ್‌ ಅವರಿಗೆ ವಳಲಂಬೆಯಲ್ಲಿ ನುಡಿನಮನ | ಕಲಾವಿದನಾಗಿಯೂ ಅಭಿಜಾತ ಕಲಾವಿದನಾಗಿಯೂ ಬೆಳೆದವರು ಪದ್ಯಾಣ ಗಣಪತಿ ಭಟ್ – ಗಿರೀಶ್‌ ಭಟ್‌ ಮುಳಿಯಾಲ |

Share
ಗಿರೀಶ್‌ ಭಟ್‌ ಮುಳಿಯಾಲ

ವಿವಿಧ ಶೈಲಿಗಳ ನಡುವೆ ಹೊಸತನದ ಭಾಗವತರ ಕೊಂಡಿಯಾಗಿ ಯಕ್ಷಗಾನ ರಂಗ ಸಾಗಿಸಿದವರು ಪದ್ಯಾಣ ಗಣಪತಿ ಭಟ್‌ ಅವರು ಕಲಾವಿದನಾಗಿಯೂ ಅಭಿಜಾತ ಕಲಾವಿದನಾಗಿಯೂ ಬೆಳೆದವರು. ಅನೇಕರನ್ನು ಬೆಳೆಸಿದವರು ಪದ್ಯಾಣ ಗಣಪತಿ ಭಟ್‌ ಎಂದು ನ್ಯಾಯವಾದಿ ಗಿರೀಶ್‌ ಭಟ್‌ ಮುಳಿಯಾಲ ಹೇಳಿದರು.

Advertisement
Advertisement

ಅವರು ಗುತ್ತಿಗಾರಿನ ವಳಲಂಬೆಯಲ್ಲಿ ಯಕ್ಷಕಲಾಭಿಮಾನಿ ಮಿತ್ರರ ವತಿಯಿಂದ ನಡೆದ ಯಕ್ಷಗಾನ ಗಾನಾರ್ಚನೆ ಕಾರ್ಯಕ್ರಮದಲ್ಲಿ  “ಪದ್ಯಾಣ ಗಣಪತಿ ಭಟ್‌ ”  ಅವರಿಗೆ ನುಡಿನಮನ ಸಲ್ಲಿಸಿದರು. ಪದಯಾನದ ಚಿಗುರು ಹೆಮ್ಮರವಾಗಿ ಬೆಳೆದದ್ದು ಮಾತ್ರವಲ್ಲ ಅನೇಕರನ್ನು ಬೆಳೆಯಿಸಿದ್ದಾರೆ ಕೂಡಾ.  ಪದ್ಯಾಣ ಎಂಬ ಶಬ್ದದಲ್ಲಿಯೇ ಪದ್ಯ ಎನ್ನುವ ಭಾವವೂ ಇದೆ, ಹೀಗಾಗಿ ವಿವಿಧ ಶೈಲಿಗಳ ನಡುವೆ ಹೊಸತನದ ಅಧ್ಯಯನದಲ್ಲಿ  ನಿರತರಾಗಿ ಹೊಸಶೈಲಿಯ ಜೊತೆಗೆ ಪರಿಪಕ್ವವಾದ ಪದಯಾನ ಮಾಡಿದ್ದಾರೆ ಎಂದರು.

Advertisement

ಸೂಕ್ತವಾದ ರಾಗ ಅಳವಡಿಕೆ, ಪಕ್ಕವಾದ್ಯದವರೊಂದಿಗೆ ಕಸರತ್ತು ಇತ್ಯಾದಿಗಳಲ್ಲೂ ಪ್ರೌಢಿಮೆ ಮೆರೆದವರು. ಸಂಘಟನೆ ದೃಷ್ಟಿಯಿಂದಲೂ ಸಹಭಾಗಿತ್ವ ನೀಡುವ ಪದ್ಯಾಣರು , ಒಡನಾಡಿಯಾಗಿ ಕಲಾವಿದರನ್ನು  ಮಾತನಾಡಿಸುವವರಾಗಿದ್ದರು. ಯಕ್ಷಗಾನ ರಂಗದಲ್ಲಿ ಪದ್ಯಾಣರು ಅಭಿಜಾತ ಎನಿಸಿಕೊಂಡವರು, ಕಲೆಯನ್ನು ಧಾರೆ ಎರೆದು ಬೆಳೆಸುವವರು ಆಗಿದ್ದರು, ಅಂತಹ ಮೇರು ವ್ಯಕ್ತಿತ್ವ ಇಲ್ಲವಾಗಿರುವುದು  ಯಕ್ಷರಂಗಕ್ಕೆ ತುಂಬಲಾರದ ನಷ್ಟ, ಆದರೆ ಅದೇ ಪರಂಪರೆ ಮುಂದುವರಿಯಲಿ ಎಂದು ಗಿರೀಶ್‌ ಮುಳಿಯಾಲ ಹೇಳಿದರು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

13 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

15 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago