ಅಡಿಕೆಯ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಹೇಗೆ ? | ವಿಜ್ಞಾನಿ ಡಾ.ಭವಿಷ್ಯ ಅವರಿಂದ ಮಾಹಿತಿ |

November 24, 2024
7:50 AM
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ ಆಡಿಯೋ ಇದೆ )

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ – 2024 ಕಾರ್ಯಕ್ರಮದ ಪ್ರಯುಕ್ತ ಕೃಷಿ ವಿಚಾರಗೋಷ್ಠಿ ನಡೆಸಲಾಯಿತು. ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ  ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಿ.ಪಿ.ಸಿ.ಆರ್.ಐ ಸಸ್ಯರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ, ವಿಜ್ಞಾನಿ ಡಾ.ವಿನಾಯಕ ಹೆಗಡೆ, ವಿಜ್ಞಾನಿ ಡಾ. ಭವಿಷ್ಯ, ಕೃಷಿಕರುಗಳಾದ ಸುರೇಶ್ಚಂದ್ರ ಕಲ್ಮಡ್ಕ, ಶಂಕರ ಪ್ರಸಾದ್ ರೈ ಸಂಪಾಜೆ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ.. (ಸಂಪೂರ್ಣ ಆಡಿಯೋ ಇದೆ..)

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ
May 16, 2025
9:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group