‘ಡಿಎಂಕೆ’ ಪ್ರಣಾಳಿಕೆಯಲ್ಲಿ ಮೇಕೆದಾಟು ನಿರ್ಮಾಣಕ್ಕೆ ತಡೆ ಅಂಶ | ಇಂಡಿಯಾ ಮೈತ್ರಿಕೂಟ ಗೆದ್ದರೆ ಈ ನಿರ್ಧಾರ | ಏನು ಹೇಳುತ್ತೆ ಕಾಂಗ್ರೆಸ್..?

March 21, 2024
10:43 AM

ಮೇಕುದಾಟು ಯೋಜನೆ(Mekedatu Project) ಕರುನಾಡ ಜನರ ಬಹುದಿನಗಳ ಬೇಡಿಕೆ. ಆದರೆ ಈವರೆಗೆ ಯಾವುದೇ ರಾಜಕೀಯ ಪಕ್ಷಗಳು(Political Parties) ಅದನ್ನು ಪೂರ್ಣಗೊಳಿಸುವಲ್ಲಿ ಮನಸ್ಸು ಮಾಡಿಲ್ಲ. ಕೇವಲ ಭರವಸೆಗಳ ಮೇಲೆ ಭರವಸೆ ನೀಡಿ ಚುನಾವಣಾ ಅಸ್ತ್ರ (Political agenda) ಮಾಡಿದ್ದು ಬಿಟ್ಟರೆ ಬೇರೇನು ಮಾಡಿಲ್ಲ. ಮೇಕೆದಾಟು ಯೋಜನೆಗೆ ಬಲವಾಗಿ ವಿರೋಧಿಸುತ್ತಿರುವ ತಮಿಳುನಾಡು(Tamilnadu) ತನ್ನ ಪಾರುಪತ್ಯವನ್ನು ಸಾಧಿಸುತ್ತಲೇ ಬಂದಿದೆ. ಇದೀಗಗ ಒಂದು ಹೆಜ್ಜೆ ಮುಂದೆ ಹೋಗಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಬಿಡುಗಡೆ ಮಾಡಿದ ತನ್ನ ಪ್ರಣಾಳಿಕೆಯಲ್ಲಿ(Manifesto) ಪ್ರತಿಪಕ್ಷಗಳ ಮೈತ್ರಿಕೂಟವು(INDIA) ಲೋಕಸಭಾ ಚುನಾವಣೆಯಲ್ಲಿ(Loksabaha Election) ಗೆದ್ದರೆ ಕರ್ನಾಟಕ(Karnataka) ರಾಜ್ಯ ಉದ್ದೇಶಿಸಿರುವ ಮೇಕೆದಾಡು ಆಣೆಕಟ್ಟು ಕಟ್ಟಲು ಬಿಡುವುದಿಲ್ಲ ಎಂದು ಹೇಳಿದೆ.

Advertisement

ಇದು ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆ ಇದೆ. ಏಕೆಂದರೆ ಇಂಡಿಯಾ ಕೂಟದಲ್ಲಿ ಕಾಂಗ್ರೆಸ್ ಪ್ರಧಾನ ಪಕ್ಷವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ 2019ರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವುದು ಮತ್ತು ಅಲ್ಲಿ ಚುನಾವಣೆ ನಡೆಸುವುದು, ಹೊಸ ಶಿಕ್ಷಣ ನೀತಿ 2020 ಅನ್ನು ರದ್ದುಗೊಳಿಸುವುದು, ಇಂಧನ ಬೆಲೆಗಳನ್ನು ಕಡಿಮೆ ಮಾಡುವುದು, ಕಾನೂನು ಕ್ರಮದಿಂದ ರಾಜ್ಯಪಾಲರಿಗೆ ರಕ್ಷಣೆ ನೀಡುವ ಸಂವಿಧಾನದ 361 ನೇ ವಿಧಿಯನ್ನು ರದ್ದುಪಡಿಸುವುದು ಮತ್ತು ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿದ ನಂತರ ರಾಜ್ಯಪಾಲರನ್ನು ನೇಮಕ ಮಾಡುವುದು ಡಿಎಂಕೆ ನೀಡಿದ ಪ್ರಮುಖ ಭರವಸೆಗಳಲ್ಲಿ ಸೇರಿವೆ.

ಕೃಷಿ ಉತ್ಪನ್ನಗಳಿಗೆ ಎಂಎಸ್ಪಿಯನ್ನು ಒಟ್ಟು ಉತ್ಪಾದನಾ ವೆಚ್ಚ ಮತ್ತು 50 ಪ್ರತಿಶತದಷ್ಟು ನಿಗದಿಪಡಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಎಂ.ಎಸ್.ಸ್ವಾಮಿನಾಥನ್ ಸಮಿತಿಯ ಶಿಫಾರಸುಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಡಿಎಂಕೆ ಹೇಳಿದೆ. ಅಲ್ಲದೆ, INDIA ಅಧಿಕಾರಕ್ಕೆ ಬಂದರೆ ಅಗ್ನಿಪಥ್ ಯೋಜನೆಯನ್ನು ಹಿಂತೆಗೆದುಕೊಳ್ಳುವುದಾಗಿ ಮತ್ತು ಭಾರತೀಯ ಸಶಸ್ತ್ರ ಪಡೆಗಳಲ್ಲಿ “ಶಾಶ್ವತ ನೇಮಕಾತಿ ಸೇವೆಯನ್ನು” ಮತ್ತೆ ಪರಿಚಯಿಸುವುದಾಗಿ ಅದು ಘೋಷಿಸಿತು. ಇನ್ನು ಮುಂದೆ ಜಾತಿವಾರು ಜನಗಣತಿ ಮತ್ತು ಬಡತನ ರೇಖೆಗಿಂತ ಕೆಳಗಿರುವ ಜನರ ಗಣತಿ ಸೇರಿದಂತೆ ಜನಗಣತಿಯನ್ನು ಕೇಂದ್ರ ಸರ್ಕಾರವು ಪ್ರತಿ ಐದು ವರ್ಷಗಳಿಗೊಮ್ಮೆ ಏಕಕಾಲದಲ್ಲಿ ನಡೆಸಲಿದೆ.

courtesy – By Dailyhunt

Advertisement

In its manifesto released by the ruling DMK of Tamil Nadu, the opposition alliance (INDIA) has said that if it wins the Lok Sabha election (Loksabaha Election), it will not allow the construction of Goat Dam intended by the state of Karnataka.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ
August 11, 2025
9:01 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |
August 11, 2025
1:47 PM
by: ಸಾಯಿಶೇಖರ್ ಕರಿಕಳ
ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ
August 11, 2025
8:43 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್
August 11, 2025
7:27 AM
by: ದ ರೂರಲ್ ಮಿರರ್.ಕಾಂ
ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಪ್ರಮುಖ ಸುದ್ದಿ

MIRROR FOCUS

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ
August 11, 2025
9:01 PM
by: ದ ರೂರಲ್ ಮಿರರ್.ಕಾಂ
ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ
August 11, 2025
9:01 PM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ
August 11, 2025
8:43 AM
by: The Rural Mirror ಸುದ್ದಿಜಾಲ
ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ
August 9, 2025
7:48 PM
by: The Rural Mirror ಸುದ್ದಿಜಾಲ
4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ

Editorial pick

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ
August 11, 2025
9:01 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |
August 11, 2025
1:47 PM
by: ಸಾಯಿಶೇಖರ್ ಕರಿಕಳ
ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ
August 11, 2025
8:43 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್
August 11, 2025
7:27 AM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ
August 10, 2025
7:00 AM
by: ನಾ.ಕಾರಂತ ಪೆರಾಜೆ
ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ
August 9, 2025
7:48 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |
August 9, 2025
2:23 PM
by: ಸಾಯಿಶೇಖರ್ ಕರಿಕಳ
ಹೊಸರುಚಿ | ಹಲಸಿನ ಹಣ್ಣಿನ ಹಲ್ವ
August 9, 2025
7:37 AM
by: ದಿವ್ಯ ಮಹೇಶ್
ನೆಗೆಟಿವ್ ವಾತಾವರಣದಿಂದ ಮಕ್ಕಳನ್ನು ರಕ್ಷಿಸುವುದೇ ಪಾಲಕರಿಗಿರುವ ಅತಿ ದೊಡ್ಡ ಸವಾಲು
August 9, 2025
7:21 AM
by: ದ ರೂರಲ್ ಮಿರರ್.ಕಾಂ
4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ

ವಿಶೇಷ ವರದಿ

4,000 ವರ್ಷಗಳಷ್ಟು ಹಳೆಯ ಹಲ್ಲುಗಳಲ್ಲಿ ಅಡಿಕೆ ಜಗಿದ ಪುರಾವೆ..!
August 9, 2025
6:54 AM
by: ದ ರೂರಲ್ ಮಿರರ್.ಕಾಂ
ಈ ಬಾರಿಯ ಮಳೆಯಿಂದ ಅಡಿಕೆಗೆ ಕೊಳೆರೋಗ | ಮರ ಏರಿ ಔಷಧಿ ಸಿಂಪಡಿಸಿದ ಮಹಿಳೆ |
August 6, 2025
7:16 AM
by: ವಿಶೇಷ ಪ್ರತಿನಿಧಿ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ

OPINION

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group