Advertisement
MIRROR FOCUS

ಹಲಸು ಮೌಲ್ಯವರ್ಧನೆಗೆ ನೆರವು | ಹಲಸು ಉದ್ಯಮದ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡ ಒಡಿಶಾ |

Share

ಹಲಸು ಉತ್ಪನ್ನಗಳಿಗೆ ದೇಶದಾದ್ಯಂತ ಬೇಡಿಕೆ ಹೆಚ್ಚಿತ್ತಿದೆ. ಹೀಗಾಗಿ ಕೃಷಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಒಡಿಶಾವು , ತನ್ನ ರಾಜ್ಯದ ಹಲಸು ಉದ್ಯಮವನ್ನು ಹೆಚ್ಚಿಸಲು ಎರಡು ಪ್ರಮುಖ ಕಂಪನಿಗಳೊಂದಿಗೆ ಒಪ್ಪಂದವನ್ನು  ಮಾಡಿಕೊಳ್ಳುವ ಮೂಲಕ ಮಹತ್ವದ ಹೆಜ್ಜೆ ಇಟ್ಟಿದೆ.…..ಮುಂದೆ ಓದಿ….

ಈ ಪಾಲುದಾರಿಕೆಯು, ಹಲಸಿನ ಹಣ್ಣಿನಿಂದ ಮೌಲ್ಯವರ್ಧಿತ ಉತ್ಪನ್ನಗಳನ್ನು ರಚಿಸಲು ಅನುವು ಮಾಡಿಕೊಡುವ ಮೂಲಕ ರಾಜ್ಯದ ಹಲಸು ರೈತರನ್ನು ಬೆಂಬಲಿಸುವ ಗುರಿಯನ್ನು ಸರ್ಕಾರ ಹೊಂದಿದೆ. 3.15 ಮಿಲಿಯನ್ ಟನ್‌ಗಳ  ವಾರ್ಷಿಕ ಉತ್ಪಾದನೆಯೊಂದಿಗೆ, ಒಡಿಶಾವು ಭಾರತದ ಪ್ರಮುಖ ಹಲಸು ಉತ್ಪಾದಕ ರಾಜ್ಯವಾಗಿ ನಿಂತಿದೆ. ಹೀಗಾಗಿ ಹಲಸು ಒಪ್ಪಂದವು ಸ್ಥಳೀಯ ರೈತರ ಆದಾಯವನ್ನು ಹೆಚ್ಚಿಸಲು ಮಾತ್ರವಲ್ಲದೆ ಭಾರತದೊಳಗೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲಸು ಆಧಾರಿತ ಉತ್ಪನ್ನಗಳ ವ್ಯಾಪ್ತಿಯನ್ನು ವಿಸ್ತರಿಸಲು ಪ್ರಯತ್ನಿಸುತ್ತದೆ.

ಒಡಿಶಾ ರಾಜ್ಯ ಸರ್ಕಾರವು ಕೃಷಿಯಲ್ಲಿ ಹೊಸವಿಧಾನಗಳ, ಪರ್ಯಾಯ ಕೃಷಿಯ ಪಾತ್ರವನ್ನು ಪರೋಕ್ಷವಾಗಿ ಕೃಷಿಕರಿಗೆ ಮನದಟ್ಟು ಮಾಡಿ, ಹಲಸಿನ ಉತ್ಪನ್ನಗಳನ್ನು ಸಂಸ್ಕರಿಸಲು ಮತ್ತು ರಫ್ತು ಮಾಡುವ ಕಡೆಗೆ ಗಮಹರಿಸುತ್ತಿದೆ. ಹೀಗಾಗಿ ಈ ಒಪ್ಪಂದವು ಉತ್ತಮ ಆದಾಯವನ್ನು ಗಳಿಸುವ ನಿರೀಕ್ಷೆಯಿದೆ, ಕೌಶಲ್ಯ ಅಭಿವೃದ್ಧಿಯನ್ನು ಕೂಡಾ ಉತ್ತೇಜಿಸುತ್ತದೆ ,  ಒಡಿಶಾದ ಕೃಷಿ ವಲಯದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ನಂಬಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

4 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

9 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

9 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

17 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

18 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago