Advertisement
MIRROR FOCUS

ಹಲಸು ಮೌಲ್ಯವರ್ಧನೆಗೆ ನೆರವು | ಹಲಸು ಉದ್ಯಮದ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡ ಒಡಿಶಾ |

Share

ಹಲಸು ಉತ್ಪನ್ನಗಳಿಗೆ ದೇಶದಾದ್ಯಂತ ಬೇಡಿಕೆ ಹೆಚ್ಚಿತ್ತಿದೆ. ಹೀಗಾಗಿ ಕೃಷಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಒಡಿಶಾವು , ತನ್ನ ರಾಜ್ಯದ ಹಲಸು ಉದ್ಯಮವನ್ನು ಹೆಚ್ಚಿಸಲು ಎರಡು ಪ್ರಮುಖ ಕಂಪನಿಗಳೊಂದಿಗೆ ಒಪ್ಪಂದವನ್ನು  ಮಾಡಿಕೊಳ್ಳುವ ಮೂಲಕ ಮಹತ್ವದ ಹೆಜ್ಜೆ ಇಟ್ಟಿದೆ.…..ಮುಂದೆ ಓದಿ….

ಈ ಪಾಲುದಾರಿಕೆಯು, ಹಲಸಿನ ಹಣ್ಣಿನಿಂದ ಮೌಲ್ಯವರ್ಧಿತ ಉತ್ಪನ್ನಗಳನ್ನು ರಚಿಸಲು ಅನುವು ಮಾಡಿಕೊಡುವ ಮೂಲಕ ರಾಜ್ಯದ ಹಲಸು ರೈತರನ್ನು ಬೆಂಬಲಿಸುವ ಗುರಿಯನ್ನು ಸರ್ಕಾರ ಹೊಂದಿದೆ. 3.15 ಮಿಲಿಯನ್ ಟನ್‌ಗಳ  ವಾರ್ಷಿಕ ಉತ್ಪಾದನೆಯೊಂದಿಗೆ, ಒಡಿಶಾವು ಭಾರತದ ಪ್ರಮುಖ ಹಲಸು ಉತ್ಪಾದಕ ರಾಜ್ಯವಾಗಿ ನಿಂತಿದೆ. ಹೀಗಾಗಿ ಹಲಸು ಒಪ್ಪಂದವು ಸ್ಥಳೀಯ ರೈತರ ಆದಾಯವನ್ನು ಹೆಚ್ಚಿಸಲು ಮಾತ್ರವಲ್ಲದೆ ಭಾರತದೊಳಗೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲಸು ಆಧಾರಿತ ಉತ್ಪನ್ನಗಳ ವ್ಯಾಪ್ತಿಯನ್ನು ವಿಸ್ತರಿಸಲು ಪ್ರಯತ್ನಿಸುತ್ತದೆ.

ಒಡಿಶಾ ರಾಜ್ಯ ಸರ್ಕಾರವು ಕೃಷಿಯಲ್ಲಿ ಹೊಸವಿಧಾನಗಳ, ಪರ್ಯಾಯ ಕೃಷಿಯ ಪಾತ್ರವನ್ನು ಪರೋಕ್ಷವಾಗಿ ಕೃಷಿಕರಿಗೆ ಮನದಟ್ಟು ಮಾಡಿ, ಹಲಸಿನ ಉತ್ಪನ್ನಗಳನ್ನು ಸಂಸ್ಕರಿಸಲು ಮತ್ತು ರಫ್ತು ಮಾಡುವ ಕಡೆಗೆ ಗಮಹರಿಸುತ್ತಿದೆ. ಹೀಗಾಗಿ ಈ ಒಪ್ಪಂದವು ಉತ್ತಮ ಆದಾಯವನ್ನು ಗಳಿಸುವ ನಿರೀಕ್ಷೆಯಿದೆ, ಕೌಶಲ್ಯ ಅಭಿವೃದ್ಧಿಯನ್ನು ಕೂಡಾ ಉತ್ತೇಜಿಸುತ್ತದೆ ,  ಒಡಿಶಾದ ಕೃಷಿ ವಲಯದಲ್ಲಿ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ನಂಬಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

9 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

12 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

18 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

24 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

1 day ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago