Advertisement
MIRROR FOCUS

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

Share

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ ಸಂರಕ್ಷಿತವಾಗಿರುತ್ತದೆ. ಮುಂದಿನ ಪೀಳಿಗೆಗಾಗಿ, ಪ್ರಾಣಿ ಪಕ್ಷಿಗಳ ಸಂಕುಲಗಳನ್ನು ಉಳಿಸಿ ಬೆಳೆಸಲು ಅರಣ್ಯ ಪ್ರದೇಶದ ಬೆಳವಣಿಗೆ ಅನಿವಾರ್ಯವಾಗಿದೆ. ಧರ್ಮೋ ರಕ್ಷತಿ ರಕ್ಷಿತಾಃ ಎಂಬಂತೆ ಮರ ರಕ್ಷತಿ ರಕ್ಷಿತಾಃ ಎಂಬ ಕೆಲಸ ಆಗಬೇಕಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ಕ್ಕೆ ಹೊಂದಿಕೊಂಡಂತಿರುವ ಬೆಲಸಿಂದ ಪ್ರಕೃತಿ ವನವು ವಿಶಾಲವಾದ ಪಾರಗೋಲ, ನೇಚರ್ ವಾಕ್,  ಸೈಕ್ಲಿಂಗ್, ಕೆರೆಯಲ್ಲಿ ದೋಣಿ ವಿಹಾರ, ಪಕ್ಷಿಗಳ ವೀಕ್ಷಣೆ,  ಹಸಿರು ಗ್ರಂಥಾಲಯ, ಅರಣ್ಯ ವೀಕ್ಷಣೆಗೆ ವಾಚ್ ಟವರ್, ಬಯಲು ರಂಗಮಂದಿರ ಹಾಗೂ ಮಕ್ಕಳಿಗಾಗಿ ಸುಸಜ್ಜಿತ ಆಟದ ವ್ಯವಸ್ಥೆ ಒಳಗೊಂಡಿದೆ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

18 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

18 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

18 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago