ರಾಜ್ಯಾದ್ಯಂತ ಇರುವ 3 ಲಕ್ಷ 30 ಸಾವಿರ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಕುರಿತು ಆರು ತಿಂಗಳಲ್ಲಿ ವರದಿ ನೀಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಬಿಖಂಡ್ರೆ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಎಸ್.ಎನ್.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡೀಮ್ಡ್ ಫಾರೆಸ್ಟ್ ವಿಷಯಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವರೊಂದಿಗೆ ಈಗಾಗಲೇ ಒಂದು ಸುತ್ತಿನ ಚರ್ಚೆ ನಡೆಸಲಾಗಿದೆ. ಕಂದಾಯ ಇಲಾಖೆ ಜೊತೆಗೆ ಸೇರಿ ಜಂಟಿ ಸರ್ವೆ ನಡೆಸಿದ ಬಳಿಕ ಡೀಮ್ಡ್ ಅರಣ್ಯ ಭೂಮಿಯ ಬದಲಿಗೆ ಕಂದಾಯ ಭೂಮಿ ನೀಡಿದರೆ ಸಮಸ್ಯೆ ಬಗೆಹರಿಯಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಸದಸ್ಯರಾದ ಅರಗ ಜ್ಞಾನೇಂದ್ರ, ಸುನೀಲ್ ಕುಮಾರ್, ಸಿ ಸಿ ಪಾಟೀಲ್ ಮಾತನಾಡಿ ಇದು ತುಂಬಾ ಹಳೆಯ ಸಮಸ್ಯೆಯಾಗಿದೆ. ಆದಷ್ಟು ಶೀಘ್ರವಾಗಿ ಈ ಸಮಸ್ಯೆ ಬಗೆಹರಿಸಲು ಕಾಲಮಿತಿಯೊಳಗೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…