ಸುದ್ದಿಗಳು

ಓಲಾ ,ಊಬರ್ ಆಟೋ ಓಡಾಟ ಬೆಂಗಳೂರಿನಲ್ಲಿ ಬಂದ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರಯಾಣಿಕರು, ಆಟೋ ಚಾಲಕರಿಂದ ಸುಲಿಗೆ ಮಾಡುತಿದ್ದ ಓಲಾ, ಊಬರ್ ಗೆ ಸರಕಾರ ಸ್ವಲ್ಪ ಬಿಸಿ ಮುಟ್ಟಿಸಿದೆ. ಓಲಾ, ಊಬರ್ ಆಟೋ ಓಡಾಟ ಬಂದ್ ಇರಲಿದೆ. ಓಲಾ, ಊಬರ್ ಆಧಾರಿತ ಆಟೋಗಳು ರಸ್ತೆಗಿಳಿದರೆ ಭಾರೀ ಮೊತ್ತದ ದಂಡ ಬೀಳಲಿದೆ. ಆದರೆ ದಂಡದ ಹೊರೆ ಆಪ್ ಕಂಪನಿಗಳ ಮೇಲಿರಲಿದೆ.

Advertisement
Advertisement

ಆಪ್ ಆಧಾರಿತ ಆಟೋಗಳು ಕಂಡರೆ ಕಂಪನಿಗೆ 5 ಸಾವಿರ ದಂಡ ಬೀಳಲಿದೆ. ಆಟೋ ಚಾಲಕರ ಮೇಲೆ ಯಾವುದೇ ಕಾರಣಕ್ಕೂ ದಂಡ ವಿಧಿಸಲ್ಲ. ಇದಕ್ಕಂತನೇ ಸಹಾಯವಾಣಿ ಕೂಡ ತೆರೆಯಲಾಗಿದೆ. 2021ರಲ್ಲೇ ಲೈಸನ್ಸ್ ರದ್ದಾಗಿದ್ದರೂ ಓಲಾ, ಊಬರ್ ರೂಲ್ಸ್ ಬ್ರೇಕ್ ಮಾಡಿರುವುದು ಸಾರಿಗೆ ಇಲಾಖೆ ಕಣ್ಣು ಕೆಂಪಾಗಿಸಿದೆ.

ಕೊನೆಗೂ ಆಟೋಗಳಿಗೆ ದರ ನಿಗದಿ ಮಾಡಿದ್ದು, 2 ಕಿ.ಮೀ 30 ರೂ. ದರ ನಿಗದಿ ಮಾಡಲಾಗಿದೆ. ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆದರೆ ಕ್ರಮ ಅಂತ ಸಾರಿಗೆ ಇಲಾಖೆ ಎಚ್ಚರಿಸಿದೆ. ಅಲ್ಲದೆ ಜಿಎಸ್ಟಿ ದರ ಕೂಡ ಸೇರಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…

3 hours ago

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…

3 hours ago

ಮೇ 18 ರ ನಂತರ ರಾಹು ಕಾಟದಿಂದ ಈ 5 ರಾಶಿಯವರಿಗೆ ಕಷ್ಟಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…

12 hours ago

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…

2 days ago