ಸುದ್ದಿಗಳು

ಕುಂಬಮ್‌ನಲ್ಲಿ 2,500 ವರ್ಷಗಳಷ್ಟು ಹಳೆಯ ಅವಶೇಷಗಳು ಪತ್ತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವೈಗೈ ತೋಲ್ಲಿಯಾಲ್ ಪನ್ಪಟ್ಟು ಕಳಗಂ ತಂಡದವರು ಕಳೆದ ಕಳೆದ ವಾರ ಪರಿಶೋಧನೆ ನಡೆಸುತ್ತಿದ್ದಾಗ ಕುಂಬಂ ಪ್ರದೇಶದ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ 2,500 ವರ್ಷಗಳಷ್ಟು ಹಳೆಯದಾದ ಅವಶೇಷವೊಂದು ಪತ್ತೆಯಾಗಿದೆ.

Advertisement

ಪರಿಶೋಧನೆಯ ನೇತೃತ್ವ ವಹಿಸಿದ್ದ ಪಾವೆಲ್ ಭಾರತಿ ಅವರು ಪ್ರಕಾರ, ಕಳೆದ ವಾರದ ಆರಂಭದಲ್ಲಿ ನಡೆಸಿದ ಪರಿಶೋಧನೆ ಸಮಯದಲ್ಲಿ ಕುಂಬಮ್‌ನ ಯೆಕಲೈ ಊತು ಪ್ರದೇಶದಲ್ಲಿ ಹುಣಸೆ ತೋಡಿನಿಂದ ಮೂರು ವೃತ್ತಾಕಾರದ ರಚನೆಗಳು ಕಂಡುಬಂದಿದೆ. ಮೂರು ಅವಶೇಷಗಳಲ್ಲಿ, ಎರಡು ಹಾಸಿಗೊಳಗಾಗಿದ್ದರೆ, ಒಂದರಲ್ಲಿ 3.5 ಅಡಿ ಎತ್ತರದ ಮನ್ಹಿರ್ ಅಂದರೆ ನಿಂತಿರುವ ಕಲ್ಲು ಇತ್ತು. ಸಿಕ್ಕಿರುವ ಕಲ್ಲುಗಳನ್ನು ಪರಿಗಣಿಸಿ ಇದು 2500 ರಿಂದ 3,000 ವರ್ಷಗಳಷ್ಟು ಹಳೆಯದಾಗಿದೆ ಎಂದು ತಿಳಿದುಬಂದಿದೆ. ಮಾತ್ರವಲ್ಲ ಈ ಜಾಗದಲ್ಲಿ ಪೊಗಲ್ ಅನ್ನು ಸಹ ಗ್ರಾಮಸ್ಥರು ಆಚರಿಸುತ್ತಾರೆ ಎಂದು ಹೇಳಿದರು.

ಈ ಮೂರು ಕಲ್ಲುಗಳು ಒಂದೇ ಜಾಗದಲ್ಲಿ ಸಿಗುವುದು ಅಪರೂಪವಾದ್ದರಿಂದ ಕಲ್ಲುಗಳು ಮಹತ್ವವನ್ನು ಪಡೆದುಕೊಂಡಿದೆ. ಇದಲ್ಲದೆ, ಇದು ಪ್ರದೇಶದಲ್ಲಿ ಪ್ರಾಚೀನ ಮಾನವ ವಸಾಹತುಗಳು ಅಸ್ತಿತ್ವವನ್ನು ಸೂಚಿಸುತ್ತದೆ. ವಿಶೇಷವಾಗಿ ಇಲ್ಲಿ ಕಂಡುಬಂದಿರು ಅವಶೇಷಗಳು ವರ್ಷಗಳ ಹಿಂದೆ ಆಸ್ತಿತ್ವದಲ್ಲಿದ್ದ ಕೇರಳದ ತಪ್ಪಲಿನ ಹಾದಿಯ ಸಾಧ್ಯತೆಯನ್ನು ಸೂಚಿಸುತ್ತದೆ ಎಂದು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಇಳಿಮುಖ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ…

5 hours ago

ವಿದ್ಯಾರ್ಥಿಗಳ ಓದಿನ ವಿಷಯದ ಆಯ್ಕೆ ಹೇಗಿರಬೇಕು..?

ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್‌ಎಸ್‌ ಎಲ್‌ಸಿ , ಪಿಯುಸಿ ಆದ…

5 hours ago

ರೈತರು ಗಮನಿಸಿ | ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆ ವಿಮಾ ಪ್ರೀಮಿಯಂ ಪಾವತಿ ಪ್ರಾರಂಭ

ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್‌ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…

6 hours ago

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…

6 hours ago

ಪ್ಲೈಓವರ್‌ ನಿರ್ಮಾಣದ ಬಳಿಕ ಹೇಗಿದೆ ಕಲ್ಲಡ್ಕ..?

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್‌ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…

6 hours ago

ಗೇರು ವಾಣಿಜ್ಯ ಬೆಳೆ ಗ್ರಾಮೀಣ ಭಾಗದ ರೈತರ ಮೂಲಸಂಪತ್ತು

‌ ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…

7 hours ago