Advertisement
ಸುದ್ದಿಗಳು

ಕುಂಬಮ್‌ನಲ್ಲಿ 2,500 ವರ್ಷಗಳಷ್ಟು ಹಳೆಯ ಅವಶೇಷಗಳು ಪತ್ತೆ

Share

ವೈಗೈ ತೋಲ್ಲಿಯಾಲ್ ಪನ್ಪಟ್ಟು ಕಳಗಂ ತಂಡದವರು ಕಳೆದ ಕಳೆದ ವಾರ ಪರಿಶೋಧನೆ ನಡೆಸುತ್ತಿದ್ದಾಗ ಕುಂಬಂ ಪ್ರದೇಶದ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ 2,500 ವರ್ಷಗಳಷ್ಟು ಹಳೆಯದಾದ ಅವಶೇಷವೊಂದು ಪತ್ತೆಯಾಗಿದೆ.

ಪರಿಶೋಧನೆಯ ನೇತೃತ್ವ ವಹಿಸಿದ್ದ ಪಾವೆಲ್ ಭಾರತಿ ಅವರು ಪ್ರಕಾರ, ಕಳೆದ ವಾರದ ಆರಂಭದಲ್ಲಿ ನಡೆಸಿದ ಪರಿಶೋಧನೆ ಸಮಯದಲ್ಲಿ ಕುಂಬಮ್‌ನ ಯೆಕಲೈ ಊತು ಪ್ರದೇಶದಲ್ಲಿ ಹುಣಸೆ ತೋಡಿನಿಂದ ಮೂರು ವೃತ್ತಾಕಾರದ ರಚನೆಗಳು ಕಂಡುಬಂದಿದೆ. ಮೂರು ಅವಶೇಷಗಳಲ್ಲಿ, ಎರಡು ಹಾಸಿಗೊಳಗಾಗಿದ್ದರೆ, ಒಂದರಲ್ಲಿ 3.5 ಅಡಿ ಎತ್ತರದ ಮನ್ಹಿರ್ ಅಂದರೆ ನಿಂತಿರುವ ಕಲ್ಲು ಇತ್ತು. ಸಿಕ್ಕಿರುವ ಕಲ್ಲುಗಳನ್ನು ಪರಿಗಣಿಸಿ ಇದು 2500 ರಿಂದ 3,000 ವರ್ಷಗಳಷ್ಟು ಹಳೆಯದಾಗಿದೆ ಎಂದು ತಿಳಿದುಬಂದಿದೆ. ಮಾತ್ರವಲ್ಲ ಈ ಜಾಗದಲ್ಲಿ ಪೊಗಲ್ ಅನ್ನು ಸಹ ಗ್ರಾಮಸ್ಥರು ಆಚರಿಸುತ್ತಾರೆ ಎಂದು ಹೇಳಿದರು.

ಈ ಮೂರು ಕಲ್ಲುಗಳು ಒಂದೇ ಜಾಗದಲ್ಲಿ ಸಿಗುವುದು ಅಪರೂಪವಾದ್ದರಿಂದ ಕಲ್ಲುಗಳು ಮಹತ್ವವನ್ನು ಪಡೆದುಕೊಂಡಿದೆ. ಇದಲ್ಲದೆ, ಇದು ಪ್ರದೇಶದಲ್ಲಿ ಪ್ರಾಚೀನ ಮಾನವ ವಸಾಹತುಗಳು ಅಸ್ತಿತ್ವವನ್ನು ಸೂಚಿಸುತ್ತದೆ. ವಿಶೇಷವಾಗಿ ಇಲ್ಲಿ ಕಂಡುಬಂದಿರು ಅವಶೇಷಗಳು ವರ್ಷಗಳ ಹಿಂದೆ ಆಸ್ತಿತ್ವದಲ್ಲಿದ್ದ ಕೇರಳದ ತಪ್ಪಲಿನ ಹಾದಿಯ ಸಾಧ್ಯತೆಯನ್ನು ಸೂಚಿಸುತ್ತದೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

45 minutes ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

4 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

4 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

19 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

19 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

20 hours ago