Advertisement
ಸುದ್ದಿಗಳು

ಕುಂಬಮ್‌ನಲ್ಲಿ 2,500 ವರ್ಷಗಳಷ್ಟು ಹಳೆಯ ಅವಶೇಷಗಳು ಪತ್ತೆ

Share

ವೈಗೈ ತೋಲ್ಲಿಯಾಲ್ ಪನ್ಪಟ್ಟು ಕಳಗಂ ತಂಡದವರು ಕಳೆದ ಕಳೆದ ವಾರ ಪರಿಶೋಧನೆ ನಡೆಸುತ್ತಿದ್ದಾಗ ಕುಂಬಂ ಪ್ರದೇಶದ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ 2,500 ವರ್ಷಗಳಷ್ಟು ಹಳೆಯದಾದ ಅವಶೇಷವೊಂದು ಪತ್ತೆಯಾಗಿದೆ.

ಪರಿಶೋಧನೆಯ ನೇತೃತ್ವ ವಹಿಸಿದ್ದ ಪಾವೆಲ್ ಭಾರತಿ ಅವರು ಪ್ರಕಾರ, ಕಳೆದ ವಾರದ ಆರಂಭದಲ್ಲಿ ನಡೆಸಿದ ಪರಿಶೋಧನೆ ಸಮಯದಲ್ಲಿ ಕುಂಬಮ್‌ನ ಯೆಕಲೈ ಊತು ಪ್ರದೇಶದಲ್ಲಿ ಹುಣಸೆ ತೋಡಿನಿಂದ ಮೂರು ವೃತ್ತಾಕಾರದ ರಚನೆಗಳು ಕಂಡುಬಂದಿದೆ. ಮೂರು ಅವಶೇಷಗಳಲ್ಲಿ, ಎರಡು ಹಾಸಿಗೊಳಗಾಗಿದ್ದರೆ, ಒಂದರಲ್ಲಿ 3.5 ಅಡಿ ಎತ್ತರದ ಮನ್ಹಿರ್ ಅಂದರೆ ನಿಂತಿರುವ ಕಲ್ಲು ಇತ್ತು. ಸಿಕ್ಕಿರುವ ಕಲ್ಲುಗಳನ್ನು ಪರಿಗಣಿಸಿ ಇದು 2500 ರಿಂದ 3,000 ವರ್ಷಗಳಷ್ಟು ಹಳೆಯದಾಗಿದೆ ಎಂದು ತಿಳಿದುಬಂದಿದೆ. ಮಾತ್ರವಲ್ಲ ಈ ಜಾಗದಲ್ಲಿ ಪೊಗಲ್ ಅನ್ನು ಸಹ ಗ್ರಾಮಸ್ಥರು ಆಚರಿಸುತ್ತಾರೆ ಎಂದು ಹೇಳಿದರು.

ಈ ಮೂರು ಕಲ್ಲುಗಳು ಒಂದೇ ಜಾಗದಲ್ಲಿ ಸಿಗುವುದು ಅಪರೂಪವಾದ್ದರಿಂದ ಕಲ್ಲುಗಳು ಮಹತ್ವವನ್ನು ಪಡೆದುಕೊಂಡಿದೆ. ಇದಲ್ಲದೆ, ಇದು ಪ್ರದೇಶದಲ್ಲಿ ಪ್ರಾಚೀನ ಮಾನವ ವಸಾಹತುಗಳು ಅಸ್ತಿತ್ವವನ್ನು ಸೂಚಿಸುತ್ತದೆ. ವಿಶೇಷವಾಗಿ ಇಲ್ಲಿ ಕಂಡುಬಂದಿರು ಅವಶೇಷಗಳು ವರ್ಷಗಳ ಹಿಂದೆ ಆಸ್ತಿತ್ವದಲ್ಲಿದ್ದ ಕೇರಳದ ತಪ್ಪಲಿನ ಹಾದಿಯ ಸಾಧ್ಯತೆಯನ್ನು ಸೂಚಿಸುತ್ತದೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

17 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

23 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

23 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

23 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

23 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

23 hours ago