Advertisement
ಸುದ್ದಿಗಳು

ಕುಂಬಮ್‌ನಲ್ಲಿ 2,500 ವರ್ಷಗಳಷ್ಟು ಹಳೆಯ ಅವಶೇಷಗಳು ಪತ್ತೆ

Share

ವೈಗೈ ತೋಲ್ಲಿಯಾಲ್ ಪನ್ಪಟ್ಟು ಕಳಗಂ ತಂಡದವರು ಕಳೆದ ಕಳೆದ ವಾರ ಪರಿಶೋಧನೆ ನಡೆಸುತ್ತಿದ್ದಾಗ ಕುಂಬಂ ಪ್ರದೇಶದ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ 2,500 ವರ್ಷಗಳಷ್ಟು ಹಳೆಯದಾದ ಅವಶೇಷವೊಂದು ಪತ್ತೆಯಾಗಿದೆ.

ಪರಿಶೋಧನೆಯ ನೇತೃತ್ವ ವಹಿಸಿದ್ದ ಪಾವೆಲ್ ಭಾರತಿ ಅವರು ಪ್ರಕಾರ, ಕಳೆದ ವಾರದ ಆರಂಭದಲ್ಲಿ ನಡೆಸಿದ ಪರಿಶೋಧನೆ ಸಮಯದಲ್ಲಿ ಕುಂಬಮ್‌ನ ಯೆಕಲೈ ಊತು ಪ್ರದೇಶದಲ್ಲಿ ಹುಣಸೆ ತೋಡಿನಿಂದ ಮೂರು ವೃತ್ತಾಕಾರದ ರಚನೆಗಳು ಕಂಡುಬಂದಿದೆ. ಮೂರು ಅವಶೇಷಗಳಲ್ಲಿ, ಎರಡು ಹಾಸಿಗೊಳಗಾಗಿದ್ದರೆ, ಒಂದರಲ್ಲಿ 3.5 ಅಡಿ ಎತ್ತರದ ಮನ್ಹಿರ್ ಅಂದರೆ ನಿಂತಿರುವ ಕಲ್ಲು ಇತ್ತು. ಸಿಕ್ಕಿರುವ ಕಲ್ಲುಗಳನ್ನು ಪರಿಗಣಿಸಿ ಇದು 2500 ರಿಂದ 3,000 ವರ್ಷಗಳಷ್ಟು ಹಳೆಯದಾಗಿದೆ ಎಂದು ತಿಳಿದುಬಂದಿದೆ. ಮಾತ್ರವಲ್ಲ ಈ ಜಾಗದಲ್ಲಿ ಪೊಗಲ್ ಅನ್ನು ಸಹ ಗ್ರಾಮಸ್ಥರು ಆಚರಿಸುತ್ತಾರೆ ಎಂದು ಹೇಳಿದರು.

ಈ ಮೂರು ಕಲ್ಲುಗಳು ಒಂದೇ ಜಾಗದಲ್ಲಿ ಸಿಗುವುದು ಅಪರೂಪವಾದ್ದರಿಂದ ಕಲ್ಲುಗಳು ಮಹತ್ವವನ್ನು ಪಡೆದುಕೊಂಡಿದೆ. ಇದಲ್ಲದೆ, ಇದು ಪ್ರದೇಶದಲ್ಲಿ ಪ್ರಾಚೀನ ಮಾನವ ವಸಾಹತುಗಳು ಅಸ್ತಿತ್ವವನ್ನು ಸೂಚಿಸುತ್ತದೆ. ವಿಶೇಷವಾಗಿ ಇಲ್ಲಿ ಕಂಡುಬಂದಿರು ಅವಶೇಷಗಳು ವರ್ಷಗಳ ಹಿಂದೆ ಆಸ್ತಿತ್ವದಲ್ಲಿದ್ದ ಕೇರಳದ ತಪ್ಪಲಿನ ಹಾದಿಯ ಸಾಧ್ಯತೆಯನ್ನು ಸೂಚಿಸುತ್ತದೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

9 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

9 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

10 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

18 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

18 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago